• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search