• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search