• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018
0


0
Shares
  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search