• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018


  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search