• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018
0


0
Shares
  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search