• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನದ ಬೆಂಬಲ, ಬಯಲಾದ ಪಾಕ್ ಹೈ ಕಮಿಷನರ್ ಇಫ್ತಾರ್ ಕೂಟದ ಮಾತುಕತೆ

TNN Correspondent Posted On June 9, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಕಾಶ್ಮೀರವನ್ನು ಭಾರತದಿಂದ  ಪ್ರತ್ಯೇಕ ಮಾಡುವ ಎಲ್ಲ ಪ್ರಯತ್ನಗಳನ್ನು ಯಾವುದೇ ಮಾರ್ಗದಲ್ಲಾದರೂ ಮಾಡಿಯೇ ಸಿದ್ಧ ಎಂಬಂತೆ ಪಾಕಿಸ್ತಾನ ವರ್ತಿಸುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ. ನಿತ್ಯ ಕಾಶ್ಮೀರದಲ್ಲಿ ದಾಳಿ ನಡೆಸುವುದು, ಪ್ರತ್ಯೇಕತವಾದಿಗಳಿಗೆ ಬೆಂಬಲಿಸುವುದು ಸೇರಿ ನಾನಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಪಾಕಿಸ್ತಾನದ ಹೈ ಕಮಿಷನರ್ ನಡೆಸಿರುವ ರಮ್ಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಕಿಸ್ತಾನದ ಪ್ರತ್ಯೇಕತವಾದಿಗಳು ಭಾಗವಹಿಸಿದ್ದು, ಪಾಕಿಸ್ತಾನ ಸರ್ಕಾರವೇ ಪ್ರತ್ಯೇಕತವಾದಿಗಳ ಹೋರಾಟಕ್ಕೆ ಸಾಥ್ ನೀಡುತ್ತಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ.

ಕಾಶ್ಮೀರದ ಹುರಿಯತ್ ಮುಖಂಡರು ಪಾಕಿಸ್ತಾನದ ಹೈ ಕಮಿಷನರ್ ಕಚೇರಿ ಏರ್ಪಡಿಸಿದ ಇಫ್ತಿಯಾರ್ ಕೂಟದ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕ್ಕಿದ್ದು, ಇಫ್ತಿಯಾರ ಕೂಟದ ನಂತರ ಹುರಿಯತ್ ಮುಖಂಡರು ಮತ್ತು ಪಾಕಿಸ್ತಾನದ ಹೈ ಕಮಿಷನರ್ ಸೋಹೇಲ್ ಮೆಹೆಮೂದ್ ಜೊತೆ ಪ್ರತ್ಯೇಕ ಸಭೆ ನಡೆಸಿರುವ ಚಿತ್ರಗಳು ಬಹಿರಂಗವಾಗಿದ್ದು, ಈ ಸಭೆಯಲ್ಲಿ ಕಾಶ್ಮೀರದ ಪ್ರತ್ಯೇಕತೆ ಮತ್ತು ಪ್ರತ್ಯೇಕತೆ ಹೋರಾಟಕ್ಕೆ ಪಾಕಿಸ್ತಾನದ ಬೆಂಬಲದ ಕುರಿತು ಚರ್ಚಿ ನಡೆಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಈ ಮೂಲಕ ಪಾಕಿಸ್ತಾನ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಮತ್ತೊಮ್ಮೆ ಬಹಿರಂಗವಾಗಿದೆ.

ಪಾಕ್ ಹೈಕಮಿಷನ್ ಸೋಹೈಲ್ ಮಹಮ್ಮದ ಪಕ್ಕದಲ್ಲೇ ಹಿಲಾಲ್ ವಾರ್ ಕಾಣಿಸಿಕೊಂಡಿದ್ದು, ಈತ ಹುರಿಯತ್ ಮುಖಂಡ ಮಿರ್ವಾಜ್ ಫಾರೂಕ್ ಹತ್ತಿರದ ಸಂಬಂಧಿ. ಅಲ್ಲದೇ ಸಭೆಯಲ್ಲಿ ಶಾಹಿ ಇಮಾಮ್ ಬುಕಾರಿ ಸಹ ಕಾಣಿಸಿಕೊಂಡಿದ್ದು, ದೇಶವಿರೋಧಿಗಳ ಇಡೀ ಗುಂಪು ಸಭೆಯಲ್ಲಿ ಭಾಗವಹಿಸಿದ್ದು, ಅದಕ್ಕೆ ಪಾಕ್ ಹೈ ಕಮಿಷನರ್ ಸಾಥ್ ನೀಡಿದ್ದು ಮತ್ತೊಂದು ದೊಡ್ಡ ಸಂಚಿನ ಭಾಗವಾಗಿರುವ ಅನುಮಾನಗಳು ಮೂಡಿವೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search