• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಪಾಕ್ ಸೈನ್ಯದ ಮಾರ್ಗದರ್ಶನದಲ್ಲೇ ಉಗ್ರ ಸಂಘಟನೆಗಳಾದ ಎಲ್ ಇಟಿ, ಜೆಇಎಂ, ಹಿಜ್ಬುಲ್ ಜಂಟಿ ತರಬೇತಿ?

TNN Correspondent Posted On June 11, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕ ತವರು ರಾಷ್ಟ್ರ, ಭಾರತದ ವಿರುದ್ಧ ಸದಾ ಹಲ್ಲು ಮಸೆಯುತ್ತಾ ಉಗ್ರನ್ನು ಸಾಕುತ್ತಿರುವ ಪಾಕಿಸ್ತಾನ ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಮಾಡುತ್ತಿದೆ. ಹೇಗಾದರೂ ಮಾಡಿ ಭಾರತವನ್ನು ಹಣಿಯಲೇ ಬೇಕು ಎಂದು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ ಹಾವು ಮುಂಗೂಸಿಯಂತೆ ತಮ್ಮ ತಮ್ಮ ವೈಮನಸ್ಸಿನಿಂದ ಹೊಡೆದಾಡುತ್ತಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬ್ಬಾ, ಜೈಷ್ ಇ ಮಹ್ಹಮದ್ಮ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರಿಗೆ ಪಾಕಿಸ್ತಾನದ ಸೈನ್ಯದ ಮಾರ್ಗದರ್ಶನದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಉಗ್ರ ಆಶಿಕ್ ಬಾಬಾ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಜೈಷ್ ಇ ಮಹಮ್ಮದ್, ಲಷ್ಕರ್ ಈ ತಯ್ಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಮೂರು ಉಗ್ರ ಸಂಘಟನೆಗಳು ಪಾಕಿಸ್ತಾನದ ಸೈನ್ಯದ ಮಾರ್ಗರ್ದಶನದಲ್ಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ಮೂರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಸಹ ಸಾಥ್ ನೀಡುತ್ತಿದೆ ಎಂದು ವಿಚಾರಣೆ ವೇಳೆ ಆಶಿಕ್ ಬಾಬಾ ಹೇಳಿದ್ದಾನೆ.

ಭಾರತದಲ್ಲಿ ಉಗ್ರರ ಪ್ರತಿನಿಧಿಯಾಗಿ ಉಗ್ರ ಅಬ್ದುಲ್ಲಾ ಎಂಬಾತನನ್ನು ನೇಮಕ ಮಾಡಿದ್ದು, ಆತನ ನೇತೃತ್ವದಲ್ಲೇ ಭಾರತ ವಿರೋಧಿ ಚಟುವಟಿಕೆಗಳಿಗಾಗಿ ನೇಮಿಸಲಾಗಿದೆ. ಆತ ಭಾರತದ ಗಡಿಯಲ್ಲಿ ತನ್ನ ದುಷ್ಕೃತ್ಯ ನಡೆಸಲು ಸಿದ್ಧತೆ ನಡೆಸುತ್ತಿದ್ದಾನೆ ಎಂದು ಆಶಿಕ್ ತಿಳಿಸಿದ್ದಾನೆ.

ಎಂಟು ಸೈನಿಕರನ್ನು ಬಲಿ ಪಡೆದುಕೊಂಡಿದ್ದ 2017ರ ಪುಲ್ವಾಮಾ ಪೊಲೀಸ್ ಡೇರೆಯ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮಹಮ್ಮದ್ ಸಂಘಟನೆಯ ಮುಫ್ತಿ ವಕ್ಕಾಸ್ ಎಂಬುದನ್ನು ರಾಷ್ಟ್ರಿಯ ತನಿಖಾ ದಳದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search