• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಂಗೆ ಮತಾಂತರವಾಗಿದ್ದ ಆ ಮಹಿಳೆ ಮರಳಿ ಹಿಂದೂ ಧರ್ಮಕ್ಕೆ, ಬಯಲಾಯ್ತು ಲವ್ ಜಿಹಾದ್ ಕರಾಳ ಮುಖ!

TNN Correspondent Posted On June 12, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಲವ್ ಜಿಹಾದ್ ನಿಂದ ಹಲವು ಹಿಂದೂ ಯುವತಿಯರು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ನರಳುತ್ತಿದ್ದಾರೆ. ಇಷ್ಟಾದರೂ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಮುಸ್ಲಿಂ ಯುವಕರು ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಮೋಸ ಮಾಡುತ್ತಲೇ ಇದ್ದಾರೆ.

ಇದಕ್ಕೆ ಉತ್ತರ ಪ್ರದೇಶದಲ್ಲಿ ಜೀವಂತ ನಿದರ್ಶನ ಸಿಕ್ಕಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸಿ, ಪ್ರೀತಿಗಾಗಿಯೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ, ಈಗ ಅದು ಪ್ರೀತಿಯಲ್ಲ ಲವ್ ಜಿಹಾದ್ ಎಂದು ತಿಳಿದು ಬಳಿಕ ಈಗ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ.

ಹೌದು, ಉತ್ತರಪ್ರದೇಶದ ಅಲಿಗಡದ ಅಚಲ್ ತಾಲ್ ಎಂಬಲ್ಲಿ ಮುಸ್ಲಿಂ ಯುವತಿಯೊಬ್ಬಳು ಶೊಯೆಬ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮನೆಯವರನ್ನು ಎದುರು ಹಾಕಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಳು. ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು.

ಆದರೆ ದಿನಗಳೆದಂತೆ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತು. ವರದಕ್ಷಿಣೆಗಾಗಿ ಪೀಡಿಸಲಾಯಿತು. ಮತ್ತೂ ಮತ್ತೊಂದು ಹೆಜ್ಜೆ ಹೋಗಿ ಸ್ವಂತ ಮಾವನೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಗಂಡನೂ ತಂದೆಯನ್ನು ಬೆಂಬಲಿಸಿದ. ಇದರಿಂದ ಮಹಿಳೆ ಬೇಸತ್ತಿದ್ದಳು ಎಂದು ತಿಳಿದುಬಂದಿದೆ.

ಯಾವಾಗ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತೋ ಮಹಿಳೆ ದೃಢ ನಿರ್ಧಾರ ಮಾಡಿ ಈಗ ಹಿಂದೂ ಮಹಾಸಭಾ ಅಚಲ್ ತಾಲ್ ನ ಆರ್ಯ ಸಮಾಜದ ಮಂದಿರದಲ್ಲಿ ಆಯೋಜಿಸಿದ್ದ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನೂ ಜತೆಗೇ ಕರೆದುಕೊಂಡು ಬಂದಿದ್ದಾಳೆ. ಆ ಮೂಲಕ ದಿಟ್ಟತನ ಮೆರೆದಿದ್ದಾಳೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search