• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಕ್ಕಳ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ದೇಶಾದ್ಯಂತ ಸಹಾಯವಾಣಿ ವಿಸ್ತರಿಸಲು ಚಿಂತನೆ

TNN Correspondent Posted On June 13, 2018


  • Share On Facebook
  • Tweet It

ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ಬಳಿಕ ಮಹಿಳೆಯರು, ಹಿರಿಯರು, ಕಿರಿಯರು ಎನ್ನದೆ ಎಲ್ಲರಿಗೂ ಅನುಕೂಲವಾಗುವ ಹಾಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರೈತರಿಗಾಗಿ ಕೃಷಿ ಸಿಂಚಾಯಿ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿ ಹಲವು ಯೋಜನೆ ಕಾಣಸಿಗುತ್ತವೆ.

ಇದೇ ರೀತಿಯಲ್ಲಿ ಮಕ್ಕಳಿಗಾಗಿಯೂ ಒಂದು ಯೋಜನೆ ಜಾರಿಗೊಳಿಸುವ ಕೇಂದ್ರ ಸರ್ಕಾರ, ದೇಶದ ಹಲವೆಡೆ ಮಕ್ಕಳ ಸಹಾಯವಾಣಿ ಸ್ಥಾಪಿಸಿದೆ. ಅಲ್ಲದೆ ಈಗ ಇದನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಈ ಮಕ್ಕಳ ಸಹಾಯವಾಣಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಈ ಕುರಿತು ಯೋಜನೆ ರೂಪಿಸಿದ್ದು, ದೇಶಾದ್ಯಂತ 435 ಕಡೆ ನೂತನವಾಗಿ ಮಕ್ಕಳ ಸಹಾಯವಾಣಿ ಸ್ಥಾಪಿಸುವುದಾಗಿ ಘೋಷಣೆ ಹೊರಡಿಸಿದೆ.

ಯಾವುದೇ ಮಕ್ಕಳು ತಮ್ಮನ್ನು ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸುತ್ತಿದ್ದರೆ, ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ದೂರು ನೀಡಲು ಈ ಸಹಾಯವಾಣಿ ಸಹಕಾರಿಯಾಗಲಿದ್ದು, 2014ರಿಂದ ಇದುವರೆಗೆ 1.8 ಕೋಟಿ ಕರೆಗಳು ಬಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಸರ್ವರ ಏಳಿಗೆಗಾಗಿ ಹಲವು ಯೋಜನೆ ರೂಪಿಸುತ್ತಿದ್ದು, ನಾವೂ ಸಹ ಬಾಲ ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ ಬಳಸೋಣ. ಆ ಮೂಲಕ ದೇಶವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸೋಣ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search