• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಘಲ್ ಅರಸ ಅಕ್ಬರನಿಗಿಂತ ರಾಜ ಮಹಾರಾಣ ಪ್ರತಾಪರೇ ಶ್ರೇಷ್ಠ ಎಂದಿದ್ದು ಯಾರು ಗೊತ್ತೇ?

TNN Correspondent Posted On June 16, 2018
0


0
Shares
  • Share On Facebook
  • Tweet It

ಲಖನೌ: ದೇಶದ ಹಿಂದೂ ದೇವಾಲಯಗಳನ್ನು ನಾಶ ಮಾಡಿದ, ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ಮೆರೆದ, ದೇಶದ ಹಲವು ನಗರಗಳ ಹೆಸರುಗಳನ್ನುಇಸ್ಲಾಮೀಕರಣಗೊಳಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದ, ದೇಶದ ಸಂಪತ್ತು ಕೊಳ್ಳೆ ಹೊಡೆದ ಮುಸ್ಲಿಂ ಆಡಳಿತಗಾರರು ದೇಶದಲ್ಲಿ ಶ್ರೇಷ್ಠ ಎನ್ನುವ ಬುದ್ಧಿಗೇಡಿಗಳು ನಮ್ಮಲ್ಲಿದ್ದಾರೆ.

ಆದರೆ ಇವರಿಗೆಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಛಾಟಿಯೇಟು ನೀಡಿದ್ದು, ದೇಶದಲ್ಲಿ ಮೊಘಲ್ ದೊರೆ ಅಕ್ಬರನಿಗಿಂತ ರಜಪೂತ ಅರಸ ಮಹಾರಾಣಾ ಪ್ರತಾಪರೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ಮಹಾರಾಣ ಪ್ರತಾಪ್ ಜಯಂತಿಯಲ್ಲಿ ಮಾತನಾಡಿದ ಆದಿತ್ಯನಾಥರು, ಮುಘಲ್ ಅರಸ ಅಕ್ಬರ್ ಶ್ರೇಷ್ಠನಲ್ಲ. ಆದರೆ ಮೊಘಲರ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿ ಶೌರ್ಯ ಮೆರೆದ ಮಹಾರಾಣಾ ಪ್ರತಾಪರು ಶ್ರೇಷ್ಠ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಲ್ದಿಘಾಟಿ ಯುದ್ಧದಲ್ಲಿ ಯಾರು ಗೆಲುವು ಸಾಧಿಸಿದರು ಎಂಬುದು ಪ್ರಮುಖ ಅಲ್ಲ. ಹಲವು ವರ್ಷಗಳವರೆಗೆ ಹೋರಾಡಿ ಅರವಳ್ಳಿ ಬೆಟ್ಟ ಹಾಗೂ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾರಾಣಾ ಪ್ರತಾಪರು ಶೌರ್ಯತನ ಮೆರೆದರು. ನಿಜವಾಗಿಯೂ ಯುದ್ಧದ ಗೆಲುವು ಅಂದರೆ ಇದು. ಇತಿಹಾಸದಲ್ಲಿ ಇಂತಹ ಉದಾಹರಣೆ ವಿರಳವಾಗಿರುವುದರಿಂದ ಪ್ರತಾಪರು ಶ್ರೇಷ್ಠ ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಣಾ ಪ್ರತಾಪರು ಹೋರಾಡಿದ ಪ್ರತಿ ಯುದ್ಧದಲ್ಲೂ ಶೌರ್ಯತನ ಮೆರೆದಿದ್ದಾರೆ. ಸ್ವಾಭಿಮಾನಕ್ಕೂ ಅವರೂ ಪ್ರತಿರೂಪವಾಗಿದ್ದಾರೆ. ಹಾಗಾಗಿ ಇಂತಹ ಮಹಾರಾಣಾ ಪ್ರತಾಪರ ಆದರ್ಶ ರೂಢಿಸಿಕೊಳ್ಳುವುದು ಇಂದಿಗೂ ಪ್ರಸ್ತುತ ಎಂದು ಯೋಗಿ ಆದಿತ್ಯನಾಥರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search