• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಿಮಿತ್ತ ಸ್ಥಗಿತವಾಗಿದ್ದ ಕಾರ್ಯಾಚರಣೆ ಆರಂಭ, ಕಾಶ್ಮೀರದಲ್ಲಿ ಅಸಲಿ ಆಟ ‘ಆಪರೇಷನ್ ಆಲ್ ಔಟ್’ ಶುರು?

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ನಿಮಿತ್ತ ಕಾಶ್ಮೀರದಲ್ಲಿ ಭಾರತೀಯ ಸೇನೆ ಕೈಗೊಳ್ಳುತ್ತಿದ್ದ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಮುಸ್ಲಿಮರು ನೆಮ್ಮದಿಯಿಂದ ಹಬ್ಬ ಆಚರಿಸಲು ಅವಕಾಶ ನೀಡಿತ್ತು. ಆದರೆ ಕಿಡಿಗೇಡಿ ಪಾಕಿ ಭಯೋತ್ಪಾದಕರು, ಸೈನಿಕರು ಭಾರತದ ನಿರ್ಧಾರವನ್ನೆ ದೌರ್ಬಲ್ಯವೆಂದು ತಿಳಿದು ದಾಳಿ ಮಾಡಿ, ಭಾರತೀಯ ಸೇನೆಯಿಂದ ಸರಿಯಾದ ಏಟನ್ನು ತಿಂದಿದ್ದಾರೆ.

ಇದೀಗ ರಂಜಾನ್ ಮಾಸ ಮುಕ್ತಾಯವಾಗಿದ್ದು ಕೇಂದ್ರ ಸರ್ಕಾರ ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹೇರಿದ್ದ ಸೇನಾ ಕಾರ್ಯಾಚರಣೆ ಸ್ಥಗಿತದ ನಿರ್ಧಾರವನ್ನು ಹಿಂಪಡೆದಿದೆ. ಅಲ್ಲದೇ ಕಣಿವೆಯಲ್ಲಿ ಭಯೋತ್ಪಾದಕರ, ಪ್ರತ್ಯೇಕವಾದಿಗಳ, ಪಾಕಿ ಉಗ್ರ ಸೈನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಕೇವಲ ಒಂದು ತಿಂಗಳು ಸೇನೆ ಕಾರ್ಯಾಚರಣೆ ಸ್ಥಗಿತಗೊಳಿಸಿದಕ್ಕೆ ಆಟಾಟೋಪ ನಡೆಸಿದವರ ವಿರುದ್ಧ ಇದೀಗ ರಕ್ಷಣಾ ಪಡೆಗಳು ತಿರುಗಿ ಬೀಳಲಿದ್ದು, ಆಪರೇಷನ್ ಆಲ್ ಔಟ್ ಆರಂಭಿಸುವ ಚಿಂತನೆ ಕೇಂದ್ರ ಸರ್ಕಾರ ನಡೆಸಿದೆ ಎನ್ನಲಾಗಿದೆ.

ಸೈನಿಕ ಕಾರ್ಯಾಚರಣೆ ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡಲು ಸೈನಿಕ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ನೆಮ್ಮದಿಯ ಜೀವನ ನೀಡಲು ಭಯಸುತ್ತಿದ್ದು, ಭಾರತದ ಸೌರ್ವಭೌಮತ್ವವನ್ನು ರಕ್ಷಿಸಲು ಸೈನ್ಯಕ್ಕೆ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದ ಕಾರ್ಯಾವನ್ನು ರಕ್ಷಣಾ ಪಡೆಗಳು ಮುಂದುವರಿಸಲಿವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

The Security Forces are being directed to take all necessary actions as earlier to prevent terrorists from launching attacks and indulging in violence and killings.

— Rajnath Singh (@rajnathsingh) June 17, 2018

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search