• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತೀಯ ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಖ್ಯಾತಿಗೆ ಮೇಘನಾ ಭಾಜನ!

TNN Correspondent Posted On June 17, 2018


  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ದಿನೇದಿನೆ ಮಹಿಳೆಯರ ಸಾಧನೆ ಸಂಖ್ಯೆ ಜಾಸ್ತಿಯಾಗುತ್ತಿದೆ. ಕ್ರೀಡೆ, ವಿಮಾನ, ರಾಜಕೀಯ, ಆಟೋಮೊಬೈಲ್, ಎಂಜಿನಿಯರಿಂಗ್ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅಗಾಧ ಪ್ರತಿಭೆ ಮೆರೆಯುತ್ತಿದ್ದಾರೆ. ಮಹಿಳೆ ಎಂದರೆ ಅಡುಗೆ ಮನೆಗೆ ಸೀಮಿತವಲ್ಲ, ಆಕೆಯೂ ಯಾವ ಸಾಧನೆ ಬೇಕಾದರೂ ಮಾಡಬಲ್ಲಳು ಎಂಬುದನ್ನು ಸಾಬೀತುಪಡಿಸುತ್ತಿದ್ದಾಳೆ.

ಈಗ ಇಂಥಾದ್ದೇ ಸಾಧನೆಯೊಂದನ್ನು ಕರ್ನಾಟಕದ ಹೆಮ್ಮೆಯ ಯುವತಿಯೊಬ್ಬಳು ಮಾಡುವ ಮೂಲಕ ಪ್ರತಿ ಕನ್ನಡಿಗನೂ ಹೆಮ್ಮೆಪಡುವಂತೆ ಮಾಡಿದ್ದಾರೆ. ಹೌದು, ಚಿಕ್ಕಮಗಳೂರಿನ ಮೇಘನಾ ಭಾಗವಾತ್ ವಾಯುಪಡೆಗೆ ಸೇರುವ ಮೂಲಕ, ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನಳಾಗಿದ್ದಾಳೆ.

2017ರಲ್ಲಿ ವಾಯುಪಡೆ ಅಕಾಡೆಮಿ ಸೇರಿದ್ದ ಮೇಘನಾ ಭಾಗವತ, ಶನಿವಾರವಷ್ಟೇ ಯುದ್ಧವಿಮಾನಗಳ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಯುದ್ಧ ವಿಮಾನಗಳ ಪೈಲಟ್ ಆಗಿ ಆಯ್ಕೆಯಾದ 113 ಮಹಿಳೆಯರಲ್ಲಿ ಮೇಘನಾ ಸಹ ಒಬ್ಬಳು ಹಾಗೂ ಇವರೇ ಕರ್ನಾಟಕದಿಂದ ಮೊದಲ ಬಾರಿಗೆ ವಾಯುಪಡೆಗೆ ಆಯ್ಕೆಯಾದವರು ಎಂಬ ಕೀರ್ತಿ ಲಭಿಸಿದೆ.

ಚಿಕ್ಕಮಗಳೂರಿನಲ್ಲಿ ಜನಿಸಿದ ಮೇಘನಾ ಕುಟುಂಬದಲ್ಲಿ ನ್ಯಾಯವಾದಿಗಳೇ ಜಾಸ್ತಿ ಇದ್ದಾರೆ. ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ದಿಸೆಯಿಂದ 2015ರಲ್ಲಿ ಮೈಸೂರಿನ ಜಯ ಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ಹಾಗೂ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದರು. ಬಳಿಕ ವಾಯುಪಡೆ ಸೇರಿ ಈಗ ಅಮೋಘ ಸಾಧನೆ ಮೆರೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search