• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಉತ್ತರ ನೀಡಲು ಕೇಂದ್ರ ದಿಟ್ಟ ಕ್ರಮ, ಗಡಿಯಲ್ಲಿ 14 ಸಾವಿರ ಬಂಕರ್ ನಿರ್ಮಿಸಲು ನಿರ್ಧಾರ

TNN Correspondent Posted On June 19, 2018
0


0
Shares
  • Share On Facebook
  • Tweet It

ದೆಹಲಿ: ನಿರಂತರವಾಗಿ ಗಡಿ ನಿಯಮ ಉಲ್ಲಂಘಿಸುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಪಾಕಿಸ್ತಾನ ಮತ್ತು ಭಯೋತ್ಪಾದಕರಿಗೆ ಏಕಕಾಲಕ್ಕೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಭಾರತ ಪಾಕಿಸ್ತಾನದ ಗಡಿಯಲ್ಲಿ 14 ಸಾವಿರ ಬಂಕರ್ ಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಪಾಕಿಸ್ತಾನದ ಗಡಿಯಲ್ಲಿರುವ ಗ್ರಾಮಗಳಲ್ಲಿರುವ ಸಾಮಾನ್ಯರ ಪ್ರಾಣ ರಕ್ಷಣೆಯ ಜೊತೆಗೆ ಗಡಿಯಲ್ಲಿ ಅಕ್ರಮವಾಗಿ ನುಸುಳುವ ಭಯೋತ್ಪಾದಕರನ್ನು ನಿಯಂತ್ರಿಸುವುದು ಮತ್ತು ವಿನಾಕಾರಣ ಅಪ್ರಚೋದಿತ ದಾಳಿ ಮಾಡುವ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದು ಬಂಕರ್ ಗಳ ನಿರ್ಮಾಣದ ಉದ್ದೇಶವಾಗಿದೆ.

ಕೇಂದ್ರ ಲೋಕೋಪಯೋಗಿ ಇಲಾಖೆ ಸಚಿವ ನಯೀಮ್‌ ಅಖ್ತರ್‌ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ, ‘ಅಂತಾರಾಷ್ಟ್ರೀಯ ಗಡಿ’ ಮತ್ತು ‘ಗಡಿ ನಿಯಂತ್ರಣ ರೇಖೆ’ಯ ಬಳಿ ಸುರಕ್ಷತಾ ಬಂಕರ್‌ಗಳು ಹಾಗೂ ಪುನರ್ವಸತಿ ಕೇಂದ್ರಗಳ ನಿರ್ಮಾಣ ಕಾಮಗಾರಿ  ಬಗ್ಗೆ ಚರ್ಚಿಸಲಾಗಿದ್ದು, ಸುಮಾರು 400 ಕೋಟಿ ರೂ. ವೆಚ್ಚದಲ್ಲಿ 13,029 ವೈಯಕ್ತಿಕ ಬಂಕರ್‌ಗಳು ಮತ್ತು 1,431 ಸಮುದಾಯ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್‌ ಮತ್ತು ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ 7,298 ಬಂಕರ್‌ ನಿರ್ಮಿಸಲಾಗುತ್ತಿದೆ. ಜಮ್ಮು, ಕಠುವಾ ಮತ್ತು ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ 7,162 ಅಂಡರ್‌ ಗ್ರೌಂಡ್‌ ಬಂಕರ್‌ ನಿರ್ಮಿಸಲು ನಿರ್ಧರಿಸಲಾಗಿದೆ. 160 ಚದರ ಅಡಿಗಳ ವೈಯಕ್ತಿಕ ಬಂಕರ್‌ನಲ್ಲಿ 8 ಜನ  ಮತ್ತು 800 ಚದರ ಅಡಿಯ ಸಮುದಾಯ ಬಂಕರ್‌ನಲ್ಲಿ 40 ಯೋಧರು ಅಡಗಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search