• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ಲಷ್ಕರ್ ತಯ್ಯಬಾದಿಂದ ಪಾಕ್ ಇಂಜಿನಿಯರ್ ಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್

TNN Correspondent Posted On June 21, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದ ಭಯೋತ್ಪಾದಕರ ಮೂಲ ಸ್ಥಾನ ಎಂಬುದು ಜಗ್ಗಜಾಹಿರಾಗಿರುವ ಮಧ್ಯೆಯೇ, ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕಿಸ್ತಾನ ಸದಾ ಆಶ್ರಯ ನೀಡುತ್ತಲೇ ಬರುತ್ತಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ವಿಶ್ವಕ್ಕೆ ಕಂಟಕಟವಾಗಿರುವ ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆ ಪಾಕಿಸ್ತಾನದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್ ಗಳನ್ನು ಆರಂಭಿಸಿದ್ದು, ವಿಶ್ವಸಮುದಾಯಕ್ಕೆ ಮತ್ತೊಮ್ಮೆ ಭೀತಿ ಎದುರಾಗಿದೆ.

ಇಡೀ ತರಬೇತಿಯ ನೇತೃತ್ವವನ್ನು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬನಾದ ಅಬ್ದುಲ್ ರೆಹೆಮಾನ್ ಮಕ್ಕಿ ವಹಿಸಿಕೊಂಡಿದ್ದು, ತರಬೇತಿ ಪಡೆದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಚೀನಾ ಪಾಕಿಸ್ತಾನ ಜಂಟಿ ಸಹಯೋಗದಲ್ಲಿ ನಡೆಸುತ್ತಿರುವ ಆರ್ಥಿಕ ಕಾರಿಡಾರ್ ನಲ್ಲಿ ಕೆಲಸ ದೊರಕಿಸಿ ಕೊಡಲಾಗುತ್ತದೆ. ಅವರು ತಾವು ನಿರ್ವಹಿಸುವ ಕೆಲಸಕ್ಕೆ ದೊರೆಯುವ ಸಂಭಾವನೆಯಲ್ಲಿ ಕೆಲವೊಂದಿಷ್ಟನ್ನು ತರಬೇತಿ ನೀಡಿದಕ್ಕಾಗಿ ಭಯೋತ್ಪಾದಕ ಸಂಘಟನೆಗೆ ದೇಣಿಗೆಯಾಗಿ ನೀಡಬೇಕು ಎಂಬ ಷರತ್ತನ್ನು ವಿಧಿಸಿ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ ಕೇವಲ ಇಂಜನಿಯರ್ ಗಳು ತಮ್ಮ ಸ್ಯಾಲರಿಯ ಒಂದಿಷ್ಟು ಹಣವನ್ನು ಮಾತ್ರ ದೇಣಿಗೆಯಾಗಿ ನೀಡಬೇಕು ಎಂಬ ನಿಯಮವಿದ್ದರೂ ಸಹ, ಭವಿಷ್ಯದಲ್ಲಿ ಭಯೋತ್ಪಾದಕ ಸಂಘಟನೆಯೊಂದರಿಂದ ತರಬೇತಿ ಪಡೆದ ಇಂಜಿನಿಯರ್ ಗಳು ಉಗ್ರರಾಗುವ ಭೀತಿ ಭಾರತದ ಗುಪ್ತರಚ ಇಲಾಖೆಗಳು ಸೇರಿ ವಿಶ್ವ ಸಮುದಾಯಕ್ಕೆ ಎದುರಾಗಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search