• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ  ಮಾನವ ಹಕ್ಕುಗಳ ಬಗ್ಗೆ ಬೊಗಳೆ ಬಿಟ್ಟ ವಿಶ್ವಸಂಸ್ಥೆ, ಪಾಕಿಸ್ತಾನಕ್ಕೆ ಛೀಮಾರಿ

TNN Correspondent Posted On June 23, 2018
0


0
Shares
  • Share On Facebook
  • Tweet It

ವಿಶ್ವಸಂಸ್ಥೆ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವರದಿ ನೀಡಿದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿಯ ಮಾಹಿತಿಯನ್ನು, ಭಾರತ ಸೇರಿ ವಿಶ್ವಸಂಸ್ಥೆಯ ಆರು ರಾಷ್ಟ್ರಗಳು ವಿಶ್ವಸಂಸ್ಥೆಯ ಸಭೆಯಲ್ಲೇ ನಿರಾಕರಿಸುವ ಮೂಲಕ ವಿಶ್ವಸಂಸ್ಥೆ ಮತ್ತು ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿಯ ಬಗ್ಗೆ ಭಾರತ ಸೇರಿ ಅಫ್ಘಾನಿಸ್ತಾನ, ಮಾರಿಷಸ್, ಬೆಲಾರಸ್, ಕ್ಯೂಬಾ, ಭೂತಾನ್ ಮತ್ತು ವೆನೆಜುವೆಲಾ ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೂ ಇದರಿಂದ ವಿಶ್ವಮಟ್ಟದಲ್ಲಿ ಭಾರಿ ಹಿನ್ನಡೆಯುಂಟಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಜಿದ್ ರಾದ್ ಅಲ್ ಹುಸೇನ್ 49 ಪುಟಗಳ ವರದಿಯನ್ನು ಸಲ್ಲಿಸಿದ್ದರು. ವರದಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಅಮಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಕುರಿತು ವರದಿ ಪ್ರಕಟಿಸಿದ ದಿನವೇ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಭಾರತದ ನಿಲುವಿಗೆ ಆರು ರಾಷ್ಟ್ರಗಳು ಬೆಂಬಲಕ್ಕೆ ನಿಂತಿರುವುದು ಹೊಸ ಬಲ ನೀಡಿವೆ.

ವಿಶ್ವಸಂಸ್ಥೆ ವರದಿ ಪೂರ್ವಾಗ್ರಹ ಪೀಡಿತವಾಗಿದ್ದು, ವರದಿ ಆದರಿಸಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಭೂತಾನ್ ವಿಶ್ವಸಂಸ್ಥೆಗೆ ಆಗ್ರಹಿಸಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ಕಾಯಂ ಸದಸ್ಯ ಫಾರುಕ್ ಆಮಿಲ್ ‘ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಿರುವುದರಿಂದ ಪಾಕಿಸ್ತಾನ ಏಕಾಂಗಿಯಾಗಿ, ತೀವ್ರ ಮುಖಭಂಗ ಎದುರಿಸಿತು.

0
Shares
  • Share On Facebook
  • Tweet It




Trending Now
ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
Tulunadu News July 7, 2025
ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
  • Popular Posts

    • 1
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 2
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 3
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 4
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 5
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!

  • Privacy Policy
  • Contact
© Tulunadu Infomedia.

Press enter/return to begin your search