• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search