• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಮಂದಿರ ನಿರ್ಮಾಣದ ಕನಸು ಕಾಣುತ್ತಿರುವವರಿಗೆ ಶುಭ ಸುದ್ಧಿ ನೀಡಿರುವ ಯೋಗಿ ಆದಿತ್ಯನಾಥರು!

TNN Correspondent Posted On June 26, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಕೋಟ್ಯಂತರ ಜನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕನಸು ಕಾಣುತ್ತಿದ್ದಾರೆ. ರಾಮನ ನೆಲದಲ್ಲಿ ಮೊಘಲ್ ಅರಸ ಕಟ್ಟಿದ್ದ ಬಾಬ್ರೀ ಮಸೀದೆಯೇನೋ ನೆಲಸಮವಾಗಿದೆ. ಅದೇ ರೀತಿ ಅಲ್ಲೊಂದು ರಾಮಮಂದಿರ ನಿರ್ಮಾಣವಾಗಿಬಿಟ್ಟರೆ ಕೋಟಿ ಕೋಟಿ ಹಿಂದೂಗಳ ದಶಕಗಳ ಆಸೆ ಪೂರೈಸಿದಂತೆ ಆಗುತ್ತದೆ.

ಹಿಂದೂಗಳ ಇಂಥಾದ್ದೊಂದು ಮಹದಾಸೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ರೆಕ್ಕೆ-ಪುಕ್ಕ ನೀಡಿದ್ದು, 2019ರ ಲೋಕಸಭೆಗೂ ಮುನ್ನವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂಬರ್ಥದ ಮಾತನಾಡುವ ಮೂಲಕ ಎಲ್ಲರ ಆಸೆ, ಕನಸು ಚಿಗುರಿಸಿದ್ದಾರೆ.

ಅಯೋಧ್ಯೆಯಲ್ಲಿ ಆಯೋಜಿಸಿದ್ದ ಸಂತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮರ್ಯಾದಾ ಪುರುಷೋತ್ತಮ ರಾಮ ಎಲ್ಲರ ಆರಾಧ್ಯ ದೈವ. ಆತನ ಕೃಪೆ ನಮ್ಮ ಇರುವವರೆಗೂ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

ರಾಮಮಂದಿರ ನಿರ್ಮಾಣವಾಗುವುದರಲ್ಲಿ ಯಾವುದೇ ಸಂದೇಹ ಬೇಡ. ಈ ಕುರಿತು ಸಾಧು-ಸಂತರು ಯಾವುದೇ ಆತಂಕ, ದುಗುಡ ಇಟ್ಟುಕೊಳ್ಳುವುದು ಬೇಡ. ಇದುವರೆಗೆ ಎಲ್ಲ ಸಾಧು-ಸಂತರು ತಾಳ್ಮೆಯಿಂದ ಇದ್ದೀರಿ. ಇನ್ನೂ ಸ್ವಲ್ಪ ದಿನ ತಾಳ್ಮೆಯಿಂದ ಇರಿ. ಶೀಘ್ರವೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search