• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ದಾರ್ ಪಟೇಲ್ ರಿಗೆ ನೆಹರು ಸ್ವಾತಂತ್ರ್ಯ ನೀಡಿದ್ದರೇ, ಜಮ್ಮು ಕಾಶ್ಮೀರದ ಸ್ಥಿತಿ ಬೇರೆಯೇ ಇರುತ್ತಿತ್ತು: ಕೇಂದ್ರ ಸಚಿವ ಜೀತೇಂದ್ರ ಸಿಂಗ್

TNN Correspondent Posted On June 27, 2018
0


0
Shares
  • Share On Facebook
  • Tweet It

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿರ್ಮಾಣಕ್ಕೆ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರೇ ಕಾರಣ. ಅಂದು ಅವರು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಸ್ವಾತಂತ್ರ್ಯ ನೀಡಿದ್ದರೇ ಪ್ರಸ್ತುತ ಜಮ್ಮು ಕಾಶ್ಮೀರದ ಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್  ಕಾಂಗ್ರೆಸ್ ಮೂಲವನ್ನು ಪ್ರಶ್ನಿಸಿದ್ದಾರೆ.

ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ಮತ್ತು ಕಾಶ್ಮೀರದ ಕುರಿತು ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಜೀತೇಂದ್ರ ಸಿಂಗ್, ನೆಹರು ಅವರು ದೇಶದ ಇತರ ರಾಜ್ಯಗಳ ಕುರಿತು ಸರ್ದಾರ್ ಪಟೇಲ್ ರಿಗೆ ನೀಡಿದ್ದ ಸ್ವಾತಂತ್ರ್ಯ ಜಮ್ಮು ಕಾಶ್ಮೀರದ ವಿಷಯದಲ್ಲಿ ನೀಡಿದ್ದರೇ, ದೇಶದ ಇತಿಹಾಸವೇ ಬೇರೆಯಾಗುತ್ತಿತ್ತು ಅಲ್ಲದೇ ದೇಶವನ್ನು ಬಹುದಿನಗಳಿಂದ ಆಳಿದ ಕಾಂಗ್ರೆಸ್ ನ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಕಾಶ್ಮೀರ ಸಮಸ್ಯೆ ಬಗ್ಗೆ ಸರಿಯಾಗಿ ಸ್ಪಂದಿಸಲೇ ಇಲ್ಲ. ಆದ್ದರಿಂದಲೇ ಇಷ್ಟು ವರ್ಷವಾದರೂ ಕಣಿವೆಯಲ್ಲಿ ಅದೇ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಕಾಶ್ಮೀರದ ಪ್ರದೇಶವನ್ನು ಅಕ್ರಮವಾಗಿ ವಶ ಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿದೆ. ಈ ಸಮಸ್ಯೆ ಜೀವಂತವಾಗಿರಲು ಅಂದು ನೆಹರು ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹಸ್ತಕ್ಷೇಪ ಮಾಡಲು ಬಿಟ್ಟಿರಲಿಲ್ಲ. ಇದೀಗ ಆ ಸಮಸ್ಯೆ ದೈತ್ಯಾಕಾರವಾಗಿ ಬೆಳೆದು ನಿಂತಿದೆ. ನೆಹರು ಜಮ್ಮು ಕಾಶ್ಮೀರದ ಮುಖಂಡ ಶೇಖ್ ಅಬ್ದುಲ್ಲಾ ಜೊತೆ ವಿಶೇಷ ಸಂಬಂಧ ಹೊಂದಿದ್ದರು. ಅದಕ್ಕಾಗಿಯೇ ಅವರು ಜಮ್ಮು ಕಾಶ್ಮೀರದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು, ಆದರೆ ಅದು ದೇಶವಿರೋಧಿಯಾಗಿ ಪರಿಣಮಿಸಿತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search