• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಹೋರಾಟಕ್ಕೆ ಪಾಕಿಸ್ತಾನದ ಮಕ್ಕಳ ಬಳಕೆ: ವಿಶ್ವಸಂಸ್ಥೆ ಆಘಾತಕಾರಿ ವರದಿ

TNN Correspondent Posted On June 29, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್‌: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ ಪಾಕಿಸ್ತಾನ ಮತ್ತು ಪಾಕಿಸ್ತಾನ ಸಾಕಿರುವ ಭಯೋತ್ಪಾದಕ ಸಂಘಟನೆಗಳು ಇದೀಗ, ಭಾರತದ ವಿರುದ್ಧ ರೂಪಿಸಿರುವ ಸಂಚು ಬಯಲಾಗಿದೆ.  ಭಾರತದ ಸೇನೆಯ ವಿರುದ್ಧ ಹೋರಾಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮಕ್ಕಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯೇ ವರದಿ ಬಿಡುಗಡೆ ಮಾಡಿದೆ.

2017ರಲ್ಲಿ ಜಗತ್ತಿನಾದ್ಯಂತ ಹತ್ತು ಸಾವಿರ ಮಕ್ಕಳನ್ನು ಹತ್ಯೆ ಮಾಡಲಾಗಿದೆ.  ಕಳೆದ ವರ್ಷ 8 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಉಗ್ರ ಸಂಘಟನೆಗಳು ನೇಮಿಸಿಕೊಂಡಿದ್ದು, ಅವರನ್ನು ಭಯೋತ್ಪಾದನ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಮಕ್ಕಳ ಮತ್ತು ಸಶಸ್ತ್ರ ಸಂಘರ್ಷ ಕುರಿತ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಾರ್ಷಿಕ ವರದಿಯಲ್ಲಿ ಈ ಕುರಿತು ಉಲ್ಲೇಖಿಸಿದ್ದು,

ಜಮ್ಮು -ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸಲು ಹಾಗೂ ಭಾರತೀಯ ಸೇನೆ ವಿರುದ್ಧ ಹೋರಾಡಲು ಎರಡು ಉಗ್ರ ಸಂಘಟನೆಗಳು ಮಕ್ಕಳನ್ನು ನೇಮಿಸಿಕೊಂಡಿವೆ. ಅಲ್ಲದೇ ಸೇನೆ ವಿರುದ್ಧ ಬೇಹುಗಾರಿಕೆ ನಡೆಸಲು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ತಿಳಿಸಿದೆ.

ಛತ್ತೀಸ್‌ಗಢ, ಜಾರ್ಖಂಡ್‌ ನಲ್ಲೂ ನಕ್ಸಲರು ಮಕ್ಕಳನ್ನು ನೇಮಿಸಿಕೊಂಡು, ದುಷ್ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ಶಾಲೆ, ಮದರಸಾಗಳಿಂದ ಮಕ್ಕಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಕಳೆದ ಜನವರಿಯಲ್ಲಿ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ ಸಂಘಟನೆಯು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಬಾಲಕಿಯರು ಸೇರಿ ಮಕ್ಕಳನ್ನು ಆತ್ಮಹತ್ಯಾ ದಾಳಿಗೆ ಪ್ರೇರೇಪಿಸುತ್ತಿರುವುದು ತಿಳಿದು ಬಂದಿದೆ. ಪಾಕಿಸ್ತಾನ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಸೂಚಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
Tulunadu News July 17, 2025
ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
  • Popular Posts

    • 1
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 2
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 3
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • 4
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 5
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ

  • Privacy Policy
  • Contact
© Tulunadu Infomedia.

Press enter/return to begin your search