• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜನೆ: ಪಾಕ್ ಗೆ ಪಾಠ ಕಲಿಸಲು ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿ

TNN Correspondent Posted On June 29, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನಕ್ಕೆ ಭಾರತ ಕಠಿಣ ಸಂದೇಶ ನೀಡಬೇಕಾದರೇ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಆಗ ಮಾತ್ರ ಪಾಕಿಸ್ತಾನ ಪಾಠ ಕಲಿಯುತ್ತದೆ ಎಂದು ನಿವೃತ್ತ ಲೆಫ್ಟನೆಂಟ್ ಜನರಲ್ ಡಿಎಸ್ ಹೂಡಾ ಘರ್ಜಿಸಿದ್ದಾರೆ. ಗಡಿನಿಯಂತ್ರಣ ರೇಖೆ ಬಳಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿರುವ ಡಿಎಸ್ ಹೂಡಾ ಅವರ ಈ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ.

2016ರಲ್ಲಿ ಕೇಂದ್ರ ಸರ್ಕಾರ ಮತ್ತು ರಕ್ಷಣಾ ಪಡೆಗಳು ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ದಾಳಿ ಶ್ಲಾಘನೀಯವಾದದ್ದು, ಸರ್ಜಿಕಲ್ ಸ್ಟ್ರೈಕ್ ನ ಕ್ರಮಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಈ ಕ್ರಮಕ್ಕೆ ರಾಜಕೀಯ ಮುಖಂಡರ ನಿರ್ಧಾರ ಮುಖ್ಯವಾಗಿರಬಹುದು. ಆದರೆ ರಕ್ಷಣ ಪಡೆಗಳು ಕೈಗೊಂಡ ಕ್ರಮವೂ ನಿರ್ಣಾಯಕ. ಭಾರತಕ್ಕೆ ಅವಶ್ಯಕತೆ ಇದ್ದರೇ ಮತ್ತು ಪಾಕಿಸ್ತಾನಕ್ಕೆ ಭಾರತದ ಶಕ್ತಿಯ ಬಗ್ಗೆ ಸ್ಪಷ್ಟ, ಕಠಿಣ ಸಂದೇಶ ರವಾನಿಸಬೇಕಾದರೇ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದರೇ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಾಖಲೆ ಕೇಳಿದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದು ಭಾರತೀಯ ಸೇನೆ, ಯಾವ ರೀತಿಯ ಕಾರ್ಯಾಚರಣೆ ನಡೆಸಿತ್ತು ಎಂಬ ಮಾಹಿತಿಯನ್ನು ಡಿಎಸ್ ಹೂಡಾ ಹಂಚಿಕೊಂಡಿದ್ದಾರೆ. ಇಡೀ ಕಾರ್ಯಾಚರಣೆಯ ಕಂಟ್ರೋಲ್ ರೂಮ್ ಉದ್ದಂಪುರದಲ್ಲಿತ್ತು. ಇಡೀ ಕಾರ್ಯಾಚರಣೆಯಲ್ಲಿ ತಲೆನೋವಾಗಿ ಪರಿಣಮಿಸಿದ್ದು ಉಗ್ರರ ತಾಣಗಳು ಪಾಕಿಸ್ತಾನದ ಸೈನಿಕ ಶಿಬಿರಗಳ ಪಕ್ಕದಲ್ಲೇ ಇರುವುದು ಭಾರಿ ಸವಾಲಾಗಿತ್ತು. ಇಂತಹ ಕಾರ್ಯಾಚರಣೆಗಳು ನಡೆದಾಗ ಮಾತ್ರ ಪಾಕಿಸ್ತಾನದಂತಹ ರಾಷ್ಟ್ರಕ್ಕೆ ಪಾಠ ಕಲಿಸಲು ಸಾಧ್ಯ. ಭಾರತಕ್ಕೆ ಸರ್ಜಿಕಲ್ ಸ್ಟ್ರೈಕ್ ನಡೆಸುವಂತಹ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search