• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018


  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search