• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಯಾರು ಗೊತ್ತಾ?

TNN Correspondent Posted On June 30, 2018
0


0
Shares
  • Share On Facebook
  • Tweet It

ಸೌದಿ ಅರೇಬಿಯಾ ಇತ್ತೀಚೆಗೆ ಮೆಲ್ಲಗೆ ಬದಲಾಗುತ್ತಿದೆ. ಅದರಲ್ಲೂ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಸಿಗುತ್ತಿದೆ. ಮುಸ್ಲಿಂ ಮಹಿಳೆಯರು ಎಂದರೆ ಮನೆಯಲ್ಲಿ ಬಿದ್ದಿರುವವರು ಎಂಬ ಮಾತು ಬದಲಾಗುತ್ತಿದೆ. ಇದಕ್ಕೆ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಹಲವು ಮಹಿಳೆಯರ ನೇತೃತ್ವದಲ್ಲೇ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ.

ಇದೇ ದಿಸೆಯಲ್ಲಿ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಮುಸ್ಲಿಂ ಮಹಿಳೆಯರು ಸೇರಿ ಎಲ್ಲರೂ ಕಾರು ಚಲಾಯಿಬಹುದು ಎಂಬ ಅನುಮತಿ ಸಿಕ್ಕಿದೆ. ಅದರಂತೆ ಹಲವು ಮಹಿಳೆಯರು ಕಾರು ಚಾಲನಾ ಪರವಾನಗಿ ಪಡೆದಿದ್ದಾರೆ. ಹೀಗೆ ಕಾರು ಚಾಲನೆ ಪಡೆದವರಲ್ಲಿ ಭಾರತೀಯ ಮಹಿಳೆಯರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಅದರಲ್ಲೂ ಕೇರಳದ ಪಠಣಂತಿಟ್ಟ ಜಿಲ್ಲೆಯ ಸರಮ್ಮ ಥಾಮಸ್ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೌದಿ ಅರೇಬಿಯಾ ಸರ್ಕಾರದಿಂದ ನಡೆಸುವ ಕಾರು ಚಾಲನಾ ಪರೀಕ್ಷೆಯಲ್ಲಿ ಮಹಿಳೆ ಉತ್ತೀರ್ಣರಾಗಿದ್ದು, ಪರವಾನಗಿ ಪಡೆದಿದ್ದಾರೆ. ಆ ಮೂಲಕ ಸೌದಿ ಅರೇಬಿಯಾದಂಥ ಮುಸ್ಲಿಂ ರಾಷ್ಟ್ರದಿಂದ ಕಾರು ಚಾಲನಾ ಪರವಾನಗಿ ಪಡೆದ ದೇಶದ ಮೊದಲ ಮಹಿಳೆ ಎಂದು ಖ್ಯಾತಿಯಾಗಿದ್ದಾರೆ.

ಬರೀ ತಮ್ಮ ಕಾರು ವಾಹನ ಚಾಲನೆ ಅಲ್ಲ, ಮುಂದಿನ ದಿನಮಾನಗಳಲ್ಲಿ ಮಹಿಳೆಯರು ಓಲಾ, ಊಬರ್ ನಂತಹ ಕಾರುಗಳನ್ನು ಸಹ ಚಾಲನೆ ಮಾಡಲು ಅನುಮತಿ ನೀಡುವುದಾಗಿ ಸರ್ಕಾರ ತಿಳಿಸಿದೆ, ಅಲ್ಲದೆ ಕಾರು ಚಾಲನೆ ಮಾಡಲು ತರಬೇತಿ ಸಹ ನೀಡುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
Tulunadu News September 19, 2025
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
  • Popular Posts

    • 1
      ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • 2
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 3
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 4
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 5
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

  • Privacy Policy
  • Contact
© Tulunadu Infomedia.

Press enter/return to begin your search