• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಧ್ಯಪ್ರದೇಶ ಹಿಂದೂ ಬಾಲಕಿಯ ಅತ್ಯಾಚಾರಿಯ ರುಂಡ ಕತ್ತರಿಸಿದವರಿಗೆ 5 ಲಕ್ಷ ರೂ. ಘೋಷಿಸಿದ ಬಿಜೆಪಿ ನಾಯಕ!

TNN Correspondent Posted On July 2, 2018
0


0
Shares
  • Share On Facebook
  • Tweet It

ಭೋಪಾಲ್: ಜಮ್ಮು-ಕಾಶ್ಮೀರದ ಕಠುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಹಿಂದೂಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಲೇ ಇಡೀ ದೇಶದಲ್ಲಿ ಪ್ರತಿಭಟನೆ ನಡೆಸಲಾಯಿತು, ಮೇಣದ ಬತ್ತಿ ಹಿಡಿದು ಹೋರಾಟ ಮಾಡಲಾಯಿತು.

ಆದರೆ, ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯಲ್ಲಿ 8 ವರ್ಷದ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದರೂ, ಮಾಡಿರುವ ಆರೋಪಿಗಳು ಮುಸ್ಲಿಮರೇ ಎಂಬ ಆರೋಪವಿದ್ದರೂ ಇದುವರೆಗೂ ದೇಶದಲ್ಲಿ ಯಾವುದೇ ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಪ್ರತಿಭಟನೆ ನಡೆಸದೆ, ತಮ್ಮ ಇಬ್ಬಂದಿತನ ಪ್ರದರ್ಶಿಸಿದ್ದಾರೆ.

ಆದರೆ ಭೋಪಾಲ್ ನಲ್ಲಿ ರಾಜ್ಯ ಸರ್ಕಾರ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳ ಬಂಧನಕ್ಕೆ ಆದೇಶಿಸಿದ್ದರೆ, ಕೇಂದ್ರ ಸರ್ಕಾರ ಈಗಾಗಲೇ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ. ಆ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಅತ್ಯಾಚಾರಿಗಳ ವಿರೋಧ ಎಂಬುದು ಸಾಬೀತುಪಡಿಸಿದೆ.

ಈಗ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲು ಶಿಕ್ಷೆ ವಿಧಿಸಬೇಕು. ಹಾಗೊಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ದರೆ, ಅತ್ಯಾಚಾರಿ ಆರೋಪಿಗಳ ತಲೆ ಕಡಿದು ತಂದವರಿಗೆ ನಾನೇ 5 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ.

ಕಳೆದ ಜೂನ್ 26ರಂದು ಶಾಲೆ ಎದುರು ನಿಂತಿದ್ದ 8 ವರ್ಷದ ಬಾಲಕಿಯನ್ನು ಅಪಹರಿಸಿದ ಇಬ್ಬರು ಮುಸ್ಲಿಮರು ಅರಣ್ಯಕ್ಕೆಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೂನ್ 27ರಂದು ಬಾಲಕಿ ದೇಹ ಸಿಕ್ಕಿದ್ದು, ಪ್ರಸ್ತುತ ಇಂಧೋರ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

-ಚಿತ್ರ ಕೃಪೆ- ಎಎನ್ಐ

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search