• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಧ್ವಂಸ ಮಾಡುವ ಶಕ್ತಿ ಇರುವ ಕ್ಷಿಪಣಿಯೊಂದು ತಯಾರಾಗಿದೆ ಗೊತ್ತಾ?

TNN Correspondent Posted On July 2, 2018
0


0
Shares
  • Share On Facebook
  • Tweet It

ಭಾರತ ನೂರಕ್ಕೂ ಅಧಿಕ ಉಪಗ್ರಹಗಳನ್ನು ಒಮ್ಮೆಲ್ಲೇ ನಭಕ್ಕೆ ಹಾರಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡುವ ಜತೆಗೆ, ಅಪಾರ ಶಸ್ತ್ರಾಸ್ತ್ರ ಸಂಗ್ರಹಣೆ, ಮೇಕ್ ಇನ್ ಇಂಡಿಯಾ ಮೂಲಕ ಶಸ್ತ್ರಾಸ್ತ್ರ ಉತ್ಪಾದನೆ, ಖಂಡಾಂತರ ಕ್ಷಿಪಣಿ ತಯಾರು ಸೇರಿ ರಕ್ಷಣೆ ವಿಷಯದಲ್ಲೂ ಹಲವು ಕ್ರಮ ಕೈಗೊಂಡಿದೆ.

ಇದರ ಭಾಗವಾಗಿ, ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಶೀಘ್ರದಲ್ಲೇ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಶಕ್ತಿ ಹೊಂದಿರುವ ಕ್ಷಿಪಣಿಯೊಂದನ್ನು ಅಳವಡಿಸಿಕೊಳ್ಳಲಿದೆ. ಆ ಮೂಲಕ ಗಡಿಯಲ್ಲಿ ಪದೇಪದೆ ಉಪಟಳ ಮಾಡುವ ಚೀನಾ ಹಾಗೂ ಪಾಕಿಸ್ತಾನಕ್ಕೆ ಟಾಂಗ್ ನೀಡಲು ಸಜ್ಜಾಗಿದೆ. ಅಲ್ಲದೆ, ರಕ್ಷಣೆ ವಿಷಯದಲ್ಲಿ ಭಾರತ ಹೇಗೆ ಭದ್ರ ಎಂಬುದನ್ನು ಜಗತ್ತಿಗೆ ಸಾರಲು ಮುಂದಾಗಿದೆ.

ಹೌದು, ದೇಶದಲ್ಲಿ ಇದೇ ಮೊದಲ ಬಾರಿಗೆ ಖಂಡಾಂತರವಾಗಿ ದಾಳಿ ಮಾಡುವ ಕ್ಷಿಪಣಿ (ಐಸಿಬಿಎಂ)ಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅಗ್ನಿ-5 ಈ ಖಂಡಾಂತರ ಕ್ಷಿಪಣಿಯ ಹೆಸರಾಗಿದ್ದು, ಇದು ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಅಣ್ವಸ್ತ್ರವನ್ನು ಹೊತ್ತುಕೊಂಡು ಸುಮಾರು ಐದು ಸಾವಿರ ಕಿಲೋ ಮೀಟರ್ ವ್ಯಾಪ್ತಿಯವರೆಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಇದು, ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಿದೆ. ಚೀನಾದ ಬೃಹತ್ ನಗರಗಳಾದ ಬೀಜಿಂಗ್, ಶಾಂಘೈ, ಹಾಂಗ್-ಕಾಂಗ್ ಸೇರಿ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ತಜ್ಞರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search