• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಂಭಮೇಳಕ್ಕೆ ಅನುಕೂಲವಾಗಲು ಮಸೀದಿ ಕೆಡವಿ ಸೌಹಾರ್ದತೆ ಮೆರೆದ ಮುಸ್ಲಿಮರು!

TNN Correspondent Posted On July 5, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದೆ, ಹಿಂದೂಗಳ ಧರ್ಮವನ್ನು ಹೇರುತ್ತಿದ್ದಾರೆ, ಅಲ್ಪಸಂಖ್ಯಾತರನ್ನು ಹೀನಾಯವಾಗಿ ಕಾಣುತ್ತಿದ್ದಾರೆ, ಅವರ ಮೇಲೆ ಹಲ್ಲೆಗಳಾಗುತ್ತಿವೆ ಎಂದು ಬೊಬ್ಬೆ ಹಾಕುವ ಹುಸಿ ಹೋರಾಟಗಾರರು ಭಾರತದಲ್ಲಿ ತುಂಬ ಜನ ಇದ್ದಾರೆ. ಆದರೆ ಹಿಂದೂಗಳು ಮಾತ್ರ ಇದುವರೆಗೆ ಶಾಂತಿಯುತವಾಗಿ ವರ್ತಿಸುವ ಮೂಲಕ ನಮ್ಮದು ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಹಿಂದೂಗಳ ಶಾಂತ ಮನೋಭಾವ ಮೆಚ್ಚಿ, ಸೌಹಾರ್ದತೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಕುಂಭಮೇಳ ಅದ್ಧೂರಿಯಾಗಿ ನಡೆಯುವ ದಿಸೆಯಲ್ಲಿ ಹಲವು ಮುಸ್ಲಿಮರು ರಸ್ತೆ ಬದಿ ಇದ್ದ ವಿವಿಧ ಮಸೀದಿಗಳನ್ನು ನೆಲಸಮ ಮಾಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಈ ಬಾರಿ ನಡೆಯುವ ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮವಾಗಿ ಬಿಂಬಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ದಿಸೆಯಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ರಸ್ತೆ ವಿಸ್ತರಣೆಗೆ ಸಹ ಸರ್ಕಾರ ಮುಂದಾಗಿದೆ, ಹಾಗಂತ ರಸ್ತೆ ಬದಿಯ ಮಸೀದಿ ಕೆಡವಬೇಕು ಎಂದು ಯೋಗಿ ಆದೇಶಿಸಿರಲಿಲ್ಲ.

ಆದರೆ ಕುಂಭಮೇಳಕ್ಕೆ ಸ್ವಯಂಪ್ರೇರಿತರಾಗಿ ಬೆಂಬಲ ಘೋಷಿಸಿರುವ ಮುಸ್ಲಿಮರು ರಸ್ತೆ ಬದಿಯ ಮಸೀದಿಗಳನ್ನು ನೆಲಸಮ ಮಾಡಲು ಮುಂದಾಗಿದ್ದಾರೆ. ನಾವು ಹಿಂದೂ ಧರ್ಮದ ಆಚರಣೆ, ನಂಬಿಕೆಗೆ ಬೆಲೆ ನೀಡುತ್ತೇವೆ. ಕುಂಭಮೇಳ ಯಶಸ್ವಿಯಾಗಿ ನಡೆಯುವ ದಿಸೆಯಲ್ಲಿ ರಸ್ತೆ ಬದಿಯ ಮಸೀದಿ ನೆಲಸಮ ಮಾಡುವ ಮೂಲಕ ಸಹಕಾರ ನೀಡುತ್ತಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಹಿಂದೂಗಳು ಸೇರುವ ಕುಂಭಮೇಳಕ್ಕೆ ಮುಸ್ಲಿಮರು ಸಹಕಾರ ನೀಡಿ ಸೌಹಾರ್ದತೆಗೆ ಮಾದರಿಯಾಗಿದ್ದಾರೆ., ಆ ಮೂಲಕ ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಧಾರ್ಮಿಕ ಅಸಹಿಷ್ಣುತೆ ಇದೆ ಎನ್ನುವವರು ಮೊದಲು ಇದನ್ನು ಅರ್ಥಮಾಡಿಕೊಳ್ಳಲಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search