• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತರೊಬ್ಬರ ಕೊಂದ ಸಿಪಿಎಂ 11 ಕಾರ್ಯಕರ್ತರ ಗತಿ ಏನಾಗಿದೆ ಗೊತ್ತಾ?

TNN Correspondent Posted On July 7, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಸಿಪಿಎಂ ಕಾರ್ಯಕರ್ತರಿಗೆ ಹಿಂದೂಗಳು, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಪ್ರಾಯೋಗಿಕ ಕ್ಷೇತ್ರವಾಗಿದೆ ಎನ್ನುಷ್ಟರಮಟ್ಟಿಗೆ ಪ್ರತಿವರ್ಷ ಅಲ್ಲಿ ಹತ್ಯೆಗಳು ನಡೆಯುತ್ತವೆ. ಅದರಲ್ಲೂ ಸಿಪಿಎಂನ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವೇ ಇರುವುದರಿಂದ ಈ ಹಲ್ಲೆ, ಹತ್ಯೆಗಳಿಗೆ ಯಾವಾಗಲೂ ಉತ್ತೇಜನ ಇದೆ ಎಂಬ ಮಾತುಗಳು ಸಹ ಕೇಳಿಬರುತ್ತವೆ.

ಇಂಥಾದ್ದೇ ಪ್ರಕರಣವೊಂದರಲ್ಲಿ, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಿದ ಆರೋಪದಲ್ಲಿ ಸಿಪಿಎಂನ ಹನ್ನೊಂದು ಕಾರ್ಯಕರ್ತರಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಆ ಮೂಲಕ ಹತ್ಯೆ ಮಾಡಿದ ಆರೋಪಿಗಳಿಗೆ ಪಾಠ ಕಲಿಸಿದ್ದು, ಇನ್ನು ಮುಂದಾದರೂ ಹತ್ಯೆಗಳು ನಿಲ್ಲುತ್ತಾವಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

2008ರಲ್ಲಿ ಮಹೇಶ್ ಎಂಬುವವರು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದ್ದರು. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿದ್ದ ಹಲವು ಸಿಪಿಎಂ ಕಾರ್ಯಕರ್ತರು ಇದೇ ವರ್ಷ ಮಹೇಶ್ ಅವರನ್ನು ಹತ್ಯೆ ಮಾಡಿದ್ದರು. ಈ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಣ್ಣೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹೇಶ್ ಒಬ್ಬ ಆಟೋ ಚಾಲಕರಾಗಿದ್ದು, ಬಿಜೆಪಿ ಪಕ್ಷ ಸಂಘಟನೆಯಲ್ಲೂ ತೊಡಗಿದ್ದರು. ಒಂದು ದಿನ ಆಟೋ ಪ್ರಯಾಣಿಕರಿಗೆ ಕಾಯುತ್ತಿದ್ದಾಗ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿ ಹತ್ಯೆಗೈದಿದ್ದರು. ಮಾಡಿದ ಪಾಪಕ್ಕೆ ಈಗ ನ್ಯಾಯದೇವತೆ ಸರಿಯಾಗಿಯೇ ಪಾಠ ಕಲಿಸಿದ್ದು, ಇನ್ನಾದರೂ ಸಿಪಿಎಂ ಕಾರ್ಯಕರ್ತರು ಪಾಠ ಕಲಿತು, ಶಾಂತಿಯುತವಾಗಿ ಜೀವನ ನಡೆಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search