• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭೈರಪ್ಪನವರ ವಿಲಾಸಿ ವಿದೇಶಿ ಪ್ರಯಾಣ ಮತ್ತು ಆಪ್ತೆಯರೊಂದಿಗೆ ಪಯಣ!!

Ganesh Raj Posted On July 11, 2018


  • Share On Facebook
  • Tweet It

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮೊನ್ನೆ ನಿವೃತ್ತಿಯಾದ ಭೈರಪ್ಪನವರ ವಿದೇಶ ಪ್ರವಾಸವೇ ಒಂದು ಭ್ರಷ್ಟಾಚಾರದ ಕೂಪ. ಭೈರಪ್ಪನವರಿಗೆ ವಿದೇಶ ಪ್ರಯಾಣ ಎಂದರೆ ಅದೊಂದು ಶೋಕಿಯ ಪರ್ವ ಸಮಯ. ಇವರಿಗೆ ವಿದೇಶಕ್ಕೆ ಹೋಗಿ ಮಜಾ ಉಡಾಯಿಸುವುದೆಂದರೆ ಅದೊಂದು ಅಚ್ಚುಮೆಚ್ಚಿನ ಕೆಲಸ. ಹೀಗೆ ಹೇಳಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ಅದೆಷ್ಟೋ ವಿದೇಶಗಳಿಗೆ ಹೋಗಿಲ್ಲವೇ ಎಂದು ಕೆಲವರು ಕೇಳಬಹುದು. ಆದರೆ ಮೋದಿಯವರಿಗೂ ಭೈರಪ್ಪನವರಿಗೂ ಹೋಲಿಕೆ ಯಾವತ್ತೂ ಮಾಡಬಾರದು. ಮೋದಿಯವರು ನಮ್ಮ ದೇಶಕ್ಕಾಗಿ ವಿದೇಶ ಪ್ರಯಾಣ ಮಾಡುತ್ತಿದ್ದಾರೆ. ಅದರಿಂದ ನಮ್ಮ ರಾಷ್ಟ್ರಕ್ಕೆ ತುಂಬಾ ಲಾಭವಾಗಿದೆ. ಆದರೆ ಭೈರಪ್ಪನವರು ಮಾಡಿದ ಅಷ್ಟೂ ವಿದೇಶಿ ಪ್ರಯಾಣದಿಂದ ಮಂಗಳೂರು ವಿವಿಗೆ ಆಗಿರುವ ಲಾಭಗಳ ಒಂದು ಪಟ್ಟಿ ಮಾಡಬೇಕು. ಆಗುತ್ತಾ? ಇಲ್ಲ.

ಅವರ ಖುಷಿಗೆ ಸರಕಾರದ ಹಣ ಪೋಲು…

ಭೈರಪ್ಪನವರು ವಿದೇಶಿ ಯಾತ್ರೆ ತಮ್ಮ ಸ್ವಖುಷಿಗೆ. ಅವರು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಇರುವುದಕ್ಕಿಂತ ಹೆಚ್ಚಾಗಿ ವಿದೇಶಗಳಲ್ಲಿಯೇ ಇದ್ದದ್ದು ಜಾಸ್ತಿ. ಅವರ ವಿಲಾಸಿ ಜೀವನದ ಬಗ್ಗೆ ಇನ್ನು ಬೇರೆ ಬೇರೆ ಕಥೆಗಳಿವೆ. ಇವರಿಗೆ ಬೇಕಾದವರಿಗೆ, ಕೆಲವು ಮಹಿಳಾ ಸಿಬ್ಬಂದಿಗಳಿಗೆ ಭೈರಪ್ಪನವರಿಂದ ವಿಶೇಷವಾದ “ಕಾಳಜಿ” ಸಿಗುತ್ತದೆ. ಚಿಕ್ಕ ಆಳಾವರದಲ್ಲಿನ ಉಪನ್ಯಾಸಕಿಯೊಬ್ಬರಿಗೆ ಇವರು ತುಂಬಾ “ಪ್ರೋತ್ಸಾಹ” ಮಾಡಿದ್ದಾರೆ. ಮಂಗಳೂರು ವಿವಿಯಯಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರ ಇದೆ. ಅಲ್ಲಿ ಸಹಾಯಕ ಹುದ್ದೆಗೆ ಇರುವ ಸಂಬಳ ಹದಿನಾಲ್ಕು ಸಾವಿರ. ಆದರೆ ಭೈರಪ್ಪನವರೊಂದಿಗೆ ಯಾರಾದರೂ “ಚೆನ್ನಾಗಿ” ಇದ್ದರೆ ಅವರಿಗೋಸ್ಕರ ಯಾವ ಹುದ್ದೆ ಬೇಕಾದರೂ ಇವರು ಸೃಷ್ಟಿಸಬಲ್ಲರು. ಎಷ್ಟು ಸಂಬಳ ಬೇಕಾದರೂ ಇವರು ನಿಗದಿಪಡಿಸಬಲ್ಲರು. ಎಷ್ಟರ ಮಟ್ಟಿಗೆ “ಚೆನ್ನಾಗಿ ಅಡ್ಜೆಸ್ಟ್” ಆಗುತ್ತಾರೆ ಎನ್ನುವುದು ಮಾತ್ರ ಪ್ರಶ್ನೆ. ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ಎಲ್ಲೂ ಇಲ್ಲದ ಸಂಶೋಧನಾ ಅಧಿಕಾರಿ ಎನ್ನುವ ಹುದ್ದೆಯನ್ನು ಇವರು ಸೃಷ್ಟಿಸಿದ್ದಾರೆ. ಇವರಿಗೆ ಬೇಕಾದ ಹೆಂಗಸಿಗೆ ಅಲ್ಲಿ ಪೋಸ್ಟ್ ಕೊಡಿಸಿದ್ದಾರೆ. ಇನ್ನು ತಿಂಗಳಿಗೆ ಕೊಡುತ್ತಿರುವ ಸಂಬಳ ನಲ್ವತ್ತು ಸಾವಿರ. ಅದೇ ಮಹಿಳಾಮಣಿಗೆ ಕನ್ನಡ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಕೊಡಿಸಿದ್ದಾರೆ. ಅಲ್ಲಿ ಪ್ರತ್ಯೇಕ ಸಂಬಳ ಕೊಡಿಸುತ್ತಿದ್ದಾರೆ. ಇಂತಹ ಕೆಲವು ಉದಾಹರಣೆಗಳು ಮಂಗಳೂರು ವಿವಿಯ ಅಂಗಣದಲ್ಲಿ ಕಾಣಸಿಗುತ್ತವೆ.
ಇನ್ನು ಭೈರಪ್ಪನವರ ರಸಿಕತೆಯ ಬಗ್ಗೆ ಅನೇಕ ಕಥೆಗಳು ಇಲ್ಲಿ ಓಡಾಡುತ್ತಿರುತ್ತವೆ. ನಮ್ಮ ಕರ್ನಾಟಕದ ಮಾಜಿ ಸಚಿವರೊಬ್ಬರ ಕಸಿನ್ ಸಿಸ್ಟರ್ ಒಬ್ಬರು ಭೈರಪ್ಪನವರ ಸರಕಾರಿ ಬಂಗಲೆಯಲ್ಲಿ ಹದಿನೈದು ದಿನ ಉಳಿದುಕೊಂಡಿದ್ದಳು. ಅವಳನ್ನು ಕರೆದುಕೊಂಡು ಭೈರಪ್ಪನವರು ಸಿಂಗಾಪುರದ ವಿದೇಶ ಪ್ರಯಾಣ ಕೂಡ ಮಾಡಿದ್ದಾರೆ!

  • Share On Facebook
  • Tweet It


- Advertisement -
Mangaluru University Bairappa


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Ganesh Raj May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Ganesh Raj May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search