• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಡುಪಿ: ಮಹಿಳೆಯನ್ನು ಪೀಡಿಸುತ್ತಿದ್ದ ಕನ್ನಡ ಸಂಘಟನೆ ನಾಯಕನ ಬಂಧನ

Tulunadu News Posted On July 17, 2018


  • Share On Facebook
  • Tweet It

ಉಡುಪಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಉಡುಪಿಯ ಶಿರ್ವ ಗ್ರಾಮದಲ್ಲಿ ಸಿಕ್ಕಿ ಬಿದ್ದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಎಂದು ಹೇಳಿಕೊಳ್ಳುತ್ತಿರುವ ಸಂತೋಷ್ ಶೆಟ್ಟಿ ಪಂಜಿಮಾರ್ ಮಹಿಳೆಗೆ ಕಿರುಕುಳ ನೀಡಿ, ಬಂಧನಕ್ಕೆ ಒಳಗಾದ ಆರೋಪಿ.

ಸಂತೋಷ್ ಶೆಟ್ಟಿ ಪಂಜಿಮಾರ್ ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷನಾಗಿದ್ದು, ಹಲವಾರು ಕೆಟ್ಟ ಕೆಲಸ ಮಾಡಿ ತನ್ನ ಸ್ಥಾನ ಕಳೆದುಕೊಂಡಿದ್ದ. ಆದರೆ ಅದೇ ಸ್ಥಾನದ ಹೆಸರು ಹೇಳಿ ಹಲವರನ್ನು ಈಗಲೂ ಮಂಗ ಮಾಡಿದ್ದಾನೆ. ಇತ್ತೀಚೆಗೆ ಶಿರ್ವ ಗ್ರಾಮದ ವಿವಾಹಿತ ಮಹಿಳೆಯೊಬ್ಬರನ್ನು ಪೀಡಿಸುತ್ತಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಸಂತೋಷ್ ಯುವತಿಗೆ ಕಿರುಕುಳು ನೀಡುವುದನ್ನು ಬಿಟ್ಟಿರಲಿಲ್ಲ. ಸಂತೋಷ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಮಹಿಳೆ, ಪ್ಲಾನ್ ಮಾಡಿ ತನ್ನ ಪತಿಯ ಸಹಾಯದೊಂದಿಗೆ ಆರೋಪಿಯನ್ನು ಸೆರೆಹಿಡಿದಿದ್ದಾರೆ. ರೂಮ್ ಬುಕ್ ಮಾಡಿ ಮಹಿಳೆಯನ್ನು ಕರೆಯಲು ಬಂದ ಸಂತೋಷ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸಂತೋಷ್ ಗೆ ಮಹಿಳೆ ಗೂಸಾ ನೀಡಿದ್ದಾಳೆ. ಸಂತೋಷ್ ವಿಷಯ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿದ್ದಂತೆ , ಆತ ಸಂಘಟನೆಯಲ್ಲಿ ಇಲ್ಲ ಹಾಗೂ ಆತನನ್ನು ವಜಾಗೊಳಿಸಲಾಗಿದೆ ಎಂದು ಸಂಘಟನೆಯಿಂದ ಮಾಹಿತಿ ಬಂದಿದೆ. ಈ ಹಿಂದೆ ಹಲವು ಮಹಿಳೆಯರು, ಯುವತಿಯರಿಗೆ ಕರೆ ಮಾಡಿ ಮಂಚಕ್ಕೆ ಕರೆಯುತ್ತಿದ್ದ ಸಂತೋಷ್ ಶೆಟ್ಟಿಯ ನೈಜ ಮುಖವಾಡ ಈಗ ಬಯಲಾಗಿದೆ. ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search