• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಳ್ತಂಗಡಿಯಲ್ಲಿ ಆಹಾರ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗನ ರಕ್ಷಣೆ

Tulunadu News Posted On July 17, 2018


  • Share On Facebook
  • Tweet It

ಮಂಗಳೂರು: ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಮರಳಿ ಕಾಡಿಗಟ್ಟಿದ ಪ್ರಸಂಗ ಬೆಳ್ತಂಗಡಿಯಲ್ಲಿ ನಡೆದಿದೆ. ಇಲ್ಲಿಯ ಮಿತ್ತಬಾಗಿಲು ಗ್ರಾಮದಲ್ಲಿ ಈ ಪ್ರಸಂಗ ಬೆಳಕಿಗೆ ಬಂದಿದೆ.

ಮಳೆಗಾಲದಲ್ಲಿ ಆಹಾರ ಹುಡುಕುತ್ತಾ ಕಾಳಿಂಗ ಸರ್ಪಗಳು ಸುತ್ತುವುದು ಸರ್ವೆಸಾಮಾನ್ಯ ಎಂದು ಹೇಳಲಾಗುತ್ತದೆ. ಆದರೆ ಕಾಳಿಂಗ ಸರ್ಪಗಳು ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬರುವುದು ಅಪರೂಪ. ಇಂತಹ ಭಾರೀ ವಿಷಯುಕ್ತ ಹಾವುಗಳನ್ನು ಕಂಡ ಕೂಡಲೇ ಜನ ಹೆದರುತ್ತಾರೆ. ಆದರೆ, ಮಿತ್ತಬಾಗಿಲು ಗ್ರಾಮದ ಪುನ್ಕೆದಡಿ ಎಂಬಲ್ಲಿ 12 ಅಡಿ ಉದ್ದದ ಭಾರೀ ಕಾಳಿಂಗ ಸರ್ಪವನ್ನು ಕಂಡ ಕೂಡಲೇ ಸ್ಥಳೀಯರು ಭಯ ಪಡಲಿಲ್ಲ.  ಅದಕ್ಕೆ ತೊಂದರೆ ನೀಡಲಿಲ್ಲ ಬದಲಾಗಿ ಲಾಯಿಲಾ ಎಂಬಲ್ಲಿ ಹಾವು ಹಿಡಿಯುವ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ. ಈ ಭಾರೀ ಗಾತ್ರದ ಕಾಳಿಂಗನನ್ನು ಚಾಣಾಕ್ಷತನದಿಂದ ಹಿಡಿದ ಸ್ನೇಕ್ ಅಶೋಕ್ ನಂತರ ಅದನ್ನು ಅರಣ್ಯದಲ್ಲಿ ಬಿಟ್ಟಿದ್ದಾರೆ.

ಸ್ನೇಕ್ ಅಶೋಕ್ ಈ ಹಿಂದೆ 20ಕ್ಕೂ ಹೆಚ್ಚು ಕಾಳಿಂಗ ಸರ್ಪಗಳನ್ನು ಹಿಡಿದು ರಕ್ಷಣೆ ಮಾಡಿದ್ದಾರೆ. ಹೀಗಾಗಿ ಇಲ್ಲಿ ಕಂಡುಬಂದ ಹತ್ತು ಅಡಿ ಉದ್ದದ ಕಾಳಿಂಗನ ಹಿಡಿಯುವುದು ಕಷ್ಟವಾಗಲಿಲ್ಲ. ಸ್ನೇಕ್ ಅಶೋಕ್ ಭಾರೀ ಗಾತ್ರದ ಕಾಳಿಂಗನನ್ನು ಹಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search