• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಹೊಗಳಿದ್ದ ಆಚಾರ್ಯರ ಕುಂಚದಲ್ಲಿ ಅರಳಿದ ರಾಮನ ಚಿತ್ರ ಮಾಡಿದೆ ಮೋಡಿ

TNN Correspondent Posted On July 25, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಕರಣ್ ಆಚಾರ್ಯ ಬಿಡಿಸಿದ ಹನುಮಂತನ ಚಿತ್ರ ದೇಶಾದ್ಯಂತ ಸುದ್ದಿಯಾಗಿತ್ತು. ಯಾರದ್ದೇ ವಾಹನ, ಬೈಕಿನ ಮೇಲೆ ಕರಣ್ ಬಿಡಿಸಿದ ಚಿತ್ರಗಳೇ ರಾರಾಜಿಸುತ್ತಿದ್ದವು. ಎಲ್ಲರೂ ರಾಮನ ಭಕ್ತ ಹನುಮನ ಬಂಟರೇ ಆಗಿದ್ದರು.

ಅಷ್ಟೇ ಏಕೆ, ಹಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಕನ್ನಡದ ಪ್ರತಿಭೆ ಕರಣ್ ಆಚಾರ್ಯರನ್ನು ಮನದುಂಬಿ ಹಾಡಿ ಹೊಗಳಿದ್ದರು. ಹಾಗೆ ಎನ್ನುವಷ್ಟರಮಟ್ಟಿಗೆ ಕರಣ್ ಆಚಾರ್ಯರ ಹನುಮಂತನ ಚಿತ್ರ ಮೋಡಿ ಮಾಡಿತ್ತು.

ಈಗ ಕರಣ್ ಆಚಾರ್ಯ ಅವರು ಮತ್ತೆ ನೂತನ ಚಿತ್ರದೊಂದಿಗೆ ಸುದ್ದಿಯಲ್ಲಿದ್ದು, ವಿರಾಟ್ ರಾಮನ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ವೆಕ್ಟರ್ ಆರ್ಟ್ ಮಾದರಿಯಲ್ಲಿ ಕರಣ್ ಆಚಾರ್ಯ ಅವರು ರಾಮನ ಚಿತ್ರ ಬಿಡಿಸಿದ್ದು ಜನಮನಸೂರೆಗೊಳ್ಳುತ್ತಿದೆ.

ಕೇರಳದಲ್ಲಿ ಆರಂಭವಾಗಿರುವ ರಾಮಾಯಣ ಮಾಸಕ್ಕೆ ಶುಭ ಕೋರುವ ಸಲುವಾಗಿ ಆಚಾರ್ಯರು ರಾಮನ ನಾಲ್ಕು ಚಿತ್ರಗಳನ್ನು ಬಿಡಿಸಿದ್ದು, ಕೇಸರಿ ಹಾಗೂ ಹಳದಿ ಬಣ್ಣದಲ್ಲಿ ಮೂಡಿಬಂದಿರುವ ಚಿತ್ರಗಳು ಜನರಿಗೆ ಇಷ್ಟವಾಗಿವೆ. ಅದರಲ್ಲೂ ಬೆನ್ನಲ್ಲಿ ಇರುವ ಬತ್ತಳಿಕೆ ಬಾಣಗಳು, ಕಪ್ಪು ಬಣ್ಣದ ರೇಖೆಗಳು ಎಲ್ಲರಿಗೂ ಇಷ್ಟವಾಗಿವೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search