• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಹೊಗಳಿದ್ದ ಆಚಾರ್ಯರ ಕುಂಚದಲ್ಲಿ ಅರಳಿದ ರಾಮನ ಚಿತ್ರ ಮಾಡಿದೆ ಮೋಡಿ

TNN Correspondent Posted On July 25, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಕರಣ್ ಆಚಾರ್ಯ ಬಿಡಿಸಿದ ಹನುಮಂತನ ಚಿತ್ರ ದೇಶಾದ್ಯಂತ ಸುದ್ದಿಯಾಗಿತ್ತು. ಯಾರದ್ದೇ ವಾಹನ, ಬೈಕಿನ ಮೇಲೆ ಕರಣ್ ಬಿಡಿಸಿದ ಚಿತ್ರಗಳೇ ರಾರಾಜಿಸುತ್ತಿದ್ದವು. ಎಲ್ಲರೂ ರಾಮನ ಭಕ್ತ ಹನುಮನ ಬಂಟರೇ ಆಗಿದ್ದರು.

ಅಷ್ಟೇ ಏಕೆ, ಹಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಕನ್ನಡದ ಪ್ರತಿಭೆ ಕರಣ್ ಆಚಾರ್ಯರನ್ನು ಮನದುಂಬಿ ಹಾಡಿ ಹೊಗಳಿದ್ದರು. ಹಾಗೆ ಎನ್ನುವಷ್ಟರಮಟ್ಟಿಗೆ ಕರಣ್ ಆಚಾರ್ಯರ ಹನುಮಂತನ ಚಿತ್ರ ಮೋಡಿ ಮಾಡಿತ್ತು.

ಈಗ ಕರಣ್ ಆಚಾರ್ಯ ಅವರು ಮತ್ತೆ ನೂತನ ಚಿತ್ರದೊಂದಿಗೆ ಸುದ್ದಿಯಲ್ಲಿದ್ದು, ವಿರಾಟ್ ರಾಮನ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ವೆಕ್ಟರ್ ಆರ್ಟ್ ಮಾದರಿಯಲ್ಲಿ ಕರಣ್ ಆಚಾರ್ಯ ಅವರು ರಾಮನ ಚಿತ್ರ ಬಿಡಿಸಿದ್ದು ಜನಮನಸೂರೆಗೊಳ್ಳುತ್ತಿದೆ.

ಕೇರಳದಲ್ಲಿ ಆರಂಭವಾಗಿರುವ ರಾಮಾಯಣ ಮಾಸಕ್ಕೆ ಶುಭ ಕೋರುವ ಸಲುವಾಗಿ ಆಚಾರ್ಯರು ರಾಮನ ನಾಲ್ಕು ಚಿತ್ರಗಳನ್ನು ಬಿಡಿಸಿದ್ದು, ಕೇಸರಿ ಹಾಗೂ ಹಳದಿ ಬಣ್ಣದಲ್ಲಿ ಮೂಡಿಬಂದಿರುವ ಚಿತ್ರಗಳು ಜನರಿಗೆ ಇಷ್ಟವಾಗಿವೆ. ಅದರಲ್ಲೂ ಬೆನ್ನಲ್ಲಿ ಇರುವ ಬತ್ತಳಿಕೆ ಬಾಣಗಳು, ಕಪ್ಪು ಬಣ್ಣದ ರೇಖೆಗಳು ಎಲ್ಲರಿಗೂ ಇಷ್ಟವಾಗಿವೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search