• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರೀ ಮಳೆಯಿಂದಾಗಿ ಮಂಡಗದ್ದೆಯಲ್ಲಿ ಮೂಕ ಪಕ್ಷಿಗಳ ರೋಧನೆ!

Tulunadu News Posted On August 16, 2018
0


0
Shares
  • Share On Facebook
  • Tweet It

ಶಿವಮೊಗ್ಗ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ಪ್ರಸಿದ್ಧ ಮಂಡಗದ್ದೆ ಪಕ್ಷಿಧಾಮದಲ್ಲಿ ನೀರಿನ ರಭಸಕ್ಕೆ ಸಾವಿರಾರು ಪಕ್ಷಿಗಳು ಕೊಚ್ಚಿ ಹೋಗಿವೆ.

ಪ್ರಸಿದ್ಧ ಪಕ್ಷಿಧಾಮ ಮಂಡಗದ್ದೆಯಲ್ಲೀಗ ಶೋಕ ಮಡುಗಟ್ಟಿದ್ದು, ಪ್ರತಿ ವರ್ಷ ಸಂತಾನಭಿವೃದ್ಧಿಗೆ ಬರುವ ಸಾವಿರಾರು ಪಕ್ಷಿಗಳು ತುಂಗೆಯ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ನಿರಂತರ ಮಳೆಯಿಂದಾಗಿ ತುಂಗಾ ನದಿಯು ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಲ್ಲಿ ಇಲ್ಲಿನ ಸಾವಿರಾರು ಪಕ್ಷಿಗಳ ಗೂಡುಗಳು ಕೊಚ್ಚಿಕೊಂಡು ಹೋಗಿವೆ.

 

ಪ್ರತಿ ವರ್ಷ ಉತ್ತರ ಭಾರತದಿಂದ ಮೇ ಹಾಗೂ ಜೂನ್ ತಿಂಗಳಲ್ಲಿ ಬರುವ ಜಾಲಪಾದ, ತುಪ್ಪಳದ ಹಕ್ಕಿಗಳು ಇಲ್ಲಿ ಗೂಡು ಕಟ್ಟಿ, ಮೊಟ್ಟೆ ಇಟ್ಟು ಮರಿಗಳೊಂದಿಗೆ ಅಕ್ಟೋಬರ್ ವೇಳೆಗೆ ಹಿಂತಿರುಗುತ್ತವೆ. ಆದರೆ ಈ ವರ್ಷ ಪ್ರವಾಹದಿಂದಾಗಿ ತಳಮಟ್ಟದಲ್ಲಿದ್ದ ಗೂಡುಗಳು ಮೊಟ್ಟೆ-ಮರಿಗಳ ಸಮೇತ ಕೊಚ್ಚಿಕೊಂಡು ಹೋಗಿವೆ.

ಮೇಲ್ಭಾಗದಲ್ಲಿ ಇರುವ ಕೆಲವು ಗೂಡುಗಳು ಮಾತ್ರ ಉಳಿದುಕೊಂಡಿದ್ದು, ನಿರಂತರ ಮಳೆಯಿಂದಾಗಿ ಪಕ್ಷಿಗಳು ತತ್ತರಿಸಿ ಹೋಗಿವೆ. ಎಂದು ಮಳೆ ನಿಲ್ಲುವುದೋ ಎಂದು ಪಕ್ಷಿಗಳು ಆಕಾಶ ನೋಡುವಂತಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search