• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶ

Tulunadu News Posted On August 26, 2018
0


0
Shares
  • Share On Facebook
  • Tweet It

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬನ್ನಂಜೆ ರಾಜಾ ಅವರ ತಾಯಿ ಮನೆಯಲ್ಲಿ ಕಾಲು ಜಾರಿ ಬಿದ್ದು ಇಂದು ಭಾನುವಾರ ಮೃತಪಟ್ಟಿದ್ದಾರೆ. ಜುಲೈ.9 ರಂದು ತಾಯಿಯನ್ನು ಭೇಟಿಯಾಗಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಬಂದಿದ್ದ. ತಾಯಿಯೊಂದಿಗೆ ಕೆಲಕಾಲ ಮನೆಯಲ್ಲಿ ಕಳೆದಿದ್ದ. ನಂತರ ಮತ್ತೆ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ಮಲ್ಪೆಯ ಕಲ್ಮಾಡಿಯಲ್ಲಿ ಬನ್ನಂಜೆ ರಾಜನ ತಾಯಿ ಮನೆ ಇದ್ದು, ಮನೆಯಲ್ಲಿ ಕಾಲು ಜಾರಿ ಬಿದ್ದು ತಾಯಿ ವಿಲಾಸಿನಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಡರಲ್ಲೇ ವಿಲಾಸಿನಿ ಅವರು ಮೃತಪಟ್ಟಿದ್ದಾರೆ. ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಮೃತದೇಹ ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ.

ಬನ್ನಂಜೆ ರಾಜಾನ ಕರೆತರುವ ಬಗ್ಗೆ ಕುಟುಂಬ ವಕೀಲರ ಜೊತೆ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿದ್ದು, ಬನ್ನಂಜೆ ರಾಜ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಒಂದು ವೇಳೆ ಬನ್ನಂಜೆ ರಾಜಾಗೆ ಉಡುಪಿಗೆ ಬರಲು ನ್ಯಾಯಾಲಯ ಅನುಮತಿ ನೀಡಲಿದೆಯೇ ಎನ್ನುವುದು ತಿಳಿದಿಲ್ಲ. ಬನ್ನಂಜೆ ರಾಜಾನ ಆಗಮನದ ಮಾಹಿತಿ ನಂತರ ಕುಟುಂಬದ ನಿರ್ಧಾರದ ಬಳಿಕವೇ ತಾಯಿಯ ಶವ ದಹನ ಮಾಡಲಿದ್ದಾರೆ. ಈಗಾಗಲೇ ಬನ್ನಂಜೆ ರಾಜನ ಬಂಟರು ಸಕಲ ಸಿದ್ಧತೆಗಳನ್ನು ಮಾಡಿದ್ದು, ನ್ಯಾಯಾಲಯ ರಾಜಾನಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search