• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಾಘ್ಮೋರೆ ನಮ್ಮ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ: ಮುತಾಲಿಕ್

Tulunadu News Posted On September 1, 2018
0


0
Shares
  • Share On Facebook
  • Tweet It

ಮಂಗಳೂರು: ಗೌರಿಗೆ ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ಗೌರಿ ಹತ್ಯೆ ಆರೋಪಿ ಪರಶುರಾಮ್ ವಾಘ್ಮೋರೆ ಹೆಗಲ ಮೇಲೆ ಕೈಹಾಕಿ ತೆಗೆಸಿಕೊಂಡಿರುವ ಫೊಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪರಶುರಾಮ್ ವಾಘ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಎನ್ನಲಾಗುತ್ತಿದೆ. ಹಾಗಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಸಾಕಷ್ಟು ಜನರು ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ. ಹಾಗೆಂದು ಎಲ್ಲರೂ ನಮ್ಮ ಸಂಘಟನೆ ಸದಸ್ಯರಲ್ಲ. ಪರಶುರಾಮ್ ವಾಘ್ಮೋರೆ ಕೂಡಾ ಹೀಗೆಯೇ ನನ್ನೊಂದಿಗೆ ಫೊಟೊ ತೆಗೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಇದ್ದದ್ದು ಆರ್‌ಎಸ್‌ಎಸ್ ಕಾರ್ಯಕರ್ತರು. ಪರಶುರಾಮ್ ವಾಘ್ಮೋರೆ ಸಹ ಅದೇ ಪ್ರಕರಣದಲ್ಲಿ ಇದ್ದ ಹಾಗಾಗಿ ಆತ ಆರ್‌ಎಸ್‌ಎಸ್‌ ಕಾರ್ಯಕರ್ತ ಇರಬಹುದು ಎಂದು ಅವರು ಹೇಳಿದರು.

ಒಂದು ಚಿತ್ರ ಇಟ್ಟುಕೊಂಡು ಶ್ರೀರಾಮಸೇನೆಗೆ ಕೆಟ್ಟ ಹೆಸರು ಬಳಿಯುವ ಯತ್ನ ಮಾಡಲಾಗುತ್ತಿದೆ. ಸನಾತನ ಸಂಸ್ಥೆಯನ್ನು ನಿಷೇಧ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ವಿಚಾರವಾದಿಗಳು, ಯೋಧರ, ವಿಜ್ಞಾನಿಗಳ ಹತ್ಯೆ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search