• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನ್ನ ಭಾಗ್ಯದ ಮೇಲೆ ಬಿಜೆಪಿ ದಾಳಿ!

Tulunadu News Posted On September 7, 2018
0


0
Shares
  • Share On Facebook
  • Tweet It

ರಾಜ್ಯ ಸರಕಾರ ಬಡವರಿಗೆಂದು ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿ ಖಾಸಗಿ ಅಂಗಡಿಗಳಲ್ಲಿ ಮಾರಾಟವಾಗುತ್ತಿರುವ ಸಂಗತಿ ಜನಸಾಮಾನ್ಯರ ಗಮನಕ್ಕೆ ಬಂದಿರಬಹುದು. ಅದಕ್ಕೆ ಮಂಗಳೂರಿನಲ್ಲಿ ತಾಜಾ ಉದಾಹರಣೆಯೊಂದು ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಂಗಳೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಲಾರಿ ಕೆಎ -19- ಎಎ- 5508 ಇದರಲ್ಲಿ 500 ಕ್ವಿಂಟಲ್ ಅಕ್ಕಿಯನ್ನು ಖಾಸಗಿ ಮಳಿಗೆಯಲ್ಲಿ ಮಾರಾಟ ಮಾಡಲು ತಯಾರಿ ನಡೆದಿತ್ತು. ಈ ಬಗ್ಗೆ ಸುಳಿವರಿತ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ದಿವಾಕರ್ ಪಾಂಡೇಶ್ವರ ಮತ್ತು ಇತರರು ಲಾರಿಯನ್ನು ಪದವಿನಂಗಡಿ ಬಳಿ ಅಡ್ಡ ಹಾಕಿ ವಿಚಾರಿಸಿದಾಗ ಸತ್ಯ ಬೆಳಕಿಗೆ ಬಂದಿದೆ.

ಪೊಲೀಸರು ಲಾರಿಯನ್ನು ಜಪ್ತು ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಸರಕಾರ ಕಿಲೋ ಗೆ 29 ರೂಪಾಯಿ ಮತ್ತು ರಾಜ್ಯ ಸರಕಾರ ಮೂರು ರೂಪಾಯಿ ಭರಿಸುತ್ತದೆ .

 

 

ಸ್ಥಳಕ್ಕೆ ಕಾವೂರು ಠಾಣಾಧಿಕಾರಿ ಭೇಟಿ ನೀಡಿದ್ದು ಲಾರಿ ಚಾಲಕ ಪೊಲೀಸ್ ವಶಕ್ಕೆ ಪಡೆದಿದ್ದಾರೆ 500 ಕ್ಕೂ ಅಧಿಕ ಅಕ್ಕಿ ಗೋಣಿ 5 ಕ್ವಿಂಟಲ್ ಅಕ್ಕಿ, ಗೋಡಾನಿನಲ್ಲಿ ಶೇಖರಣೆ. ದಾಳಿಗೆ ಆರ್ಟಿಐ ಕಾರ್ಯಕರ್ತರ ಹನುಮಂತ್ ಕಾಮತ್ ಸಾಥ್, ಮ್ಯಾಂಗುಲರ್ ರೈಸ್ ಮಿಲ್ ನಲ್ಲಿ ಅಕ್ರಮ ಸಾಗಾಟ ಮಂಗಳೂರಿನ ಬೋಂದೆಲ್ ನಲ್ಲಿರುವ ರೈಸ್ ಮಿಲ್ ಪದವಿನಂಗಡಿ ನ್ಯಾಯಬೆಲೆ ಅಂಗಡಿಗೆ ಸಾಗಾಟವಾಗಬೇಕಿದ್ದ ಅಕ್ಕಿ ರೈಸ್‌ಮಿಲ್‌ಗೆ ತಂದು ಗೋಣಿ ಬದಲಾಯಿಸಿ ಮಾರಾಟ ಮಾಡುತಿದ್ದಾರೆ ಎಂದು ಆರೋಪಿಸಲಾಗಿದೆ

 

0
Shares
  • Share On Facebook
  • Tweet It




Trending Now
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
Tulunadu News July 4, 2025
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
  • Popular Posts

    • 1
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 2
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 3
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 4
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 5
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?

  • Privacy Policy
  • Contact
© Tulunadu Infomedia.

Press enter/return to begin your search