• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಗೆ ಮಧ್ಯದ ಬೆರಳು ತೋರಿಸಿದ ಪಾಕಿಸ್ಥಾನಿಯರು…!!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಪಾಕ್ ಗೆ ಮಧ್ಯದ ಬೆರಳು ತೋರಿಸಿದ್ದು ಯಾಕೆ..?

ಅಸಭ್ಯ ಸನ್ನೆ ಮಾಡಿದ್ದು ಯಾರು ಗೊತ್ತೆ..?

ಇಸ್ಲಾಮಾಬಾದ್-ತಮ್ಮ ದೇಶ ಪಂದ್ಯವನ್ನು ಗೆದ್ದರೆ ಅಭಿಮಾನದಿಂದ ಬೀಗುವುದು ಸಾಮಾನ್ಯ.ಆದರೆ ಇಲ್ಲೊಂದು ವಿಪರ್ಯಾಸ ನೋಡಿ ಪಾಕ್ ಗೆಲುವನ್ನು ಪಾಕ್ ಆ್ಯಂಕರ್ ಕ್ಯಾಮೆರಾ ಮುಂದೆ ಮಧ್ಯದ ಬೆರಳನ್ನು ತೋರಿಸಿ ವಿಕೃತಿ ಮೆರೆದು ಸಂಭ್ರಮಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಪಾಕಿಸ್ಥಾನ ತಂಡವು ಬಾಂಗ್ಲಾ ದೇಶದ ವಿರುದ್ಧ ಮೂರು ವಿಕೇಟ್ ಗಳಿಂದ ಜಯ ಗಳಿಸಿತ್ತು . ಈ ವೇಳೆ ತಮ್ಮ ದೇಶದ ಆಟಗಾರರ ಗೆಲುವನ್ನು ನ್ಯೂಸ್ ಬುಲೆಟಿನ್ ನಲ್ಲಿ ಹೇಳುತ್ತಿದ್ದಾಗ ಆ್ಯಂಕರ್ ಅಸಭ್ಯವಾಗಿ ಸನ್ನೆ ಮಾಡಿದ್ದಾರೆ.ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆ್ಯಂಕರ್ ವಿರುದ್ಧ ಆಟಗಾರರು ಆಕ್ರೋಶ ಗೊಂಡಿದ್ದಾರೆ.

0
Shares
  • Share On Facebook
  • Tweet It


#pakisthancricketteam


Trending Now
39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
Tulunadu News September 3, 2025
ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
Tulunadu News September 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
    • ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
    • ರಮ್ಯಾ ಕೇಸಲ್ಲಿ ಬಂಧಿಸಿದಂತೆ ಹೆಗ್ಗಡೆ ಕೇಸಲ್ಲಿ ಯಾಕಿಲ್ಲ? ಸಿಟಿ ರವಿ!
    • ಚುನಾವಣೆ ಆಯೋಗದಿಂದ ಪವನ್ ಖೇರಾ ಅವರಿಗೆ ನೋಟಿಸ್ – ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ದಾಖಲೆ ಆರೋಪ
    • ಹಿಂಸಾಪೀಡಿತವಾಗಿದ್ದ ಮಣಿಪುರಕ್ಕೆ ಸೆಪ್ಟೆಂಬರ್ 13 ರಂದು ಮೋದಿ ಭೇಟಿ ಸಾಧ್ಯತೆ!
    • ಧರ್ಮಸ್ಥಳದ ವಿರುದ್ಧ ಸಂಚು ಆರೋಪ: ED ENTRY?
    • ಪವಿತ್ರ ಗೌಡ ಜಾಮೀನು ಅರ್ಜಿ ವಜಾ!
    • ನಮ್ಮ ಕುಟುಂಬದಲ್ಲಿ ಬೀಫ್ ಸೇವನೆ ಇಲ್ಲ, ಹಿಂದೂ ಹಬ್ಬ ಆಚರಿಸುತ್ತೇವೆ - ಸಲ್ಮಾನ್ ತಂದೆ ಸಲೀಂ ಖಾನ್!
    • ಸ್ವಾತಂತ್ರ್ಯ ಬಂದ ಬಳಿಕ ಪ್ರಪ್ರಥಮ ಬಾರಿ ಮಿಜೋರಾಂನ ರಾಜಧಾನಿಗೆ ರೈಲು ಸಂಪರ್ಕ!
    • ಡಿಜೆ ಬೇಕೆ ಬೇಕು, ಇಲ್ಲದಿದ್ದರೆ ಗಣೇಶನ ವಿಸರ್ಜನೆ ಮಾಡಲ್ಲ ಎಂದ ಗ್ರಾಮಸ್ಥರು!
  • Popular Posts

    • 1
      39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
    • 2
      ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
    • 3
      ರಮ್ಯಾ ಕೇಸಲ್ಲಿ ಬಂಧಿಸಿದಂತೆ ಹೆಗ್ಗಡೆ ಕೇಸಲ್ಲಿ ಯಾಕಿಲ್ಲ? ಸಿಟಿ ರವಿ!
    • 4
      ಚುನಾವಣೆ ಆಯೋಗದಿಂದ ಪವನ್ ಖೇರಾ ಅವರಿಗೆ ನೋಟಿಸ್ – ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ದಾಖಲೆ ಆರೋಪ
    • 5
      ಹಿಂಸಾಪೀಡಿತವಾಗಿದ್ದ ಮಣಿಪುರಕ್ಕೆ ಸೆಪ್ಟೆಂಬರ್ 13 ರಂದು ಮೋದಿ ಭೇಟಿ ಸಾಧ್ಯತೆ!

  • Privacy Policy
  • Contact
© Tulunadu Infomedia.

Press enter/return to begin your search