• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಗೆ ಮಧ್ಯದ ಬೆರಳು ತೋರಿಸಿದ ಪಾಕಿಸ್ಥಾನಿಯರು…!!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಪಾಕ್ ಗೆ ಮಧ್ಯದ ಬೆರಳು ತೋರಿಸಿದ್ದು ಯಾಕೆ..?

ಅಸಭ್ಯ ಸನ್ನೆ ಮಾಡಿದ್ದು ಯಾರು ಗೊತ್ತೆ..?

ಇಸ್ಲಾಮಾಬಾದ್-ತಮ್ಮ ದೇಶ ಪಂದ್ಯವನ್ನು ಗೆದ್ದರೆ ಅಭಿಮಾನದಿಂದ ಬೀಗುವುದು ಸಾಮಾನ್ಯ.ಆದರೆ ಇಲ್ಲೊಂದು ವಿಪರ್ಯಾಸ ನೋಡಿ ಪಾಕ್ ಗೆಲುವನ್ನು ಪಾಕ್ ಆ್ಯಂಕರ್ ಕ್ಯಾಮೆರಾ ಮುಂದೆ ಮಧ್ಯದ ಬೆರಳನ್ನು ತೋರಿಸಿ ವಿಕೃತಿ ಮೆರೆದು ಸಂಭ್ರಮಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಪಾಕಿಸ್ಥಾನ ತಂಡವು ಬಾಂಗ್ಲಾ ದೇಶದ ವಿರುದ್ಧ ಮೂರು ವಿಕೇಟ್ ಗಳಿಂದ ಜಯ ಗಳಿಸಿತ್ತು . ಈ ವೇಳೆ ತಮ್ಮ ದೇಶದ ಆಟಗಾರರ ಗೆಲುವನ್ನು ನ್ಯೂಸ್ ಬುಲೆಟಿನ್ ನಲ್ಲಿ ಹೇಳುತ್ತಿದ್ದಾಗ ಆ್ಯಂಕರ್ ಅಸಭ್ಯವಾಗಿ ಸನ್ನೆ ಮಾಡಿದ್ದಾರೆ.ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆ್ಯಂಕರ್ ವಿರುದ್ಧ ಆಟಗಾರರು ಆಕ್ರೋಶ ಗೊಂಡಿದ್ದಾರೆ.

0
Shares
  • Share On Facebook
  • Tweet It


#pakisthancricketteam


Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search