• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ವೇದವ್ಯಾಸ ಕಾಮತ್ ಪ್ರಯತ್ನ ಫಲಿಸಿತು…..!!!

TNN Correspondent Posted On September 27, 2018
0


0
Shares
  • Share On Facebook
  • Tweet It

ಮಂಗಳೂರು-ಕರ್ನಾಟಕದಲ್ಲಿ ಮೈಸೂರಿನಂತೆಯೇ ದೇವರು ನಾಡು ದಕ್ಷಿಣ ಕನ್ನಡದಲ್ಲಿ ಕೂಡ ದಸರಾ ಪ್ರಮುಖ ಉತ್ಸವವಾಗಿದ್ದು “ಮಂಗಳೂರು ದಸರಾ” ಕೂಡ ವಿಶ್ವವಿಖ್ಯಾತಿ ಪಡೆದಿರುವುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಂಗಳೂರಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ದಸರಾ ರಜೆ ಕಡಿತಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಯಾವುದೇ ಕಾರಣಕ್ಕೂ ಕೂಡ ಶಾಲೆಗಳ ದಸರಾ ರಜೆಯಲ್ಲಿ ಕಡಿತಗೊಳಿಸಬಾರದು. ಇದರಿಂದ ಮಕ್ಕಳಿಗೆ ಹಾಗೂ ಹೆತ್ತವರಿಗೆ ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಳ್ಳಲು ಅನಾನುಕೂಲವಾಗುತ್ತದೆ.

ಫೈಲ್ ಫೊಟೋ…

ಹಿಂದಿನಂತೆ ದಸರಾ ರಜೆ ಅಕ್ಟೋಬರ್ 7 ತಾರೀಕಿನಿಂದ 21 ನೇ ತಾರೀಕಿನ ವರೆಗೆ ಇರಬೇಕೆಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ, ರಾಜ್ಯ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ, ಜಿಲ್ಲಾ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಶಾಸಕರ ಹಾಗೂ ಪೋಷಕರ ತೀವ್ರ ವಿರೋಧದ ಹಿನ್ನಲೆಯಲ್ಲಿ ಕೊನೆಗೂ ದಕ ಉಸ್ತುವಾರಿ ಸಚಿವ ಯುಟಿ ಖಾದರ್ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ ಎಂದು ಹೇಳಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರಿಗಿರುವ ಹಬ್ಬ, ಉತ್ಸವಗಳ ಮೇಲಿನ ಕಾಳಜಿ ವಿದ್ಯಾರ್ಥಿಗಳ, ಪೋಷಕರ, ಜನಸಾಮಾನ್ಯರ ಜನಮೆಚ್ಚುಗೆಗೆ ಪಾತ್ರವಾಗಿದೆ. ಹಬ್ಬಗಳ ಬಗ್ಗೆ ರಾಜ್ಯ ಸರಕಾರಕ್ಕಿರುವ ಇಬ್ಬಗೆ ನೀತಿ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದೆ.

0
Shares
  • Share On Facebook
  • Tweet It


#mlavedvyaskamath


Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search