• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು…!

TNN Correspondent Posted On October 7, 2018
0


0
Shares
  • Share On Facebook
  • Tweet It

ಮಂಗಳೂರು-ಕೆಎಸ್ ಆರ್ ಟಿಸಿ ಬಸ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಕ್ರಿಬೆಟ್ಟುವಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು .ಮಂಗಳೂರಿನ ಕುಡುಪು ನಿವಾಸಿ ಚರಣ್ (18), ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ವೃತ ದುರ್ದೈವಿಗಳು.

ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸರಕಾರಿ ಬಸ್ ರಾಂಗ್ ಸೈಡ್ ಗೆ ಬಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಬಸ್ ನ ಅಡಿಯಲ್ಲಿ ಸಿಲುಕಿ ಸಾವನ್ನಪಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It


#mangaloretraficpolice


Trending Now
39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
Tulunadu News September 3, 2025
ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
Tulunadu News September 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
    • ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
    • ರಮ್ಯಾ ಕೇಸಲ್ಲಿ ಬಂಧಿಸಿದಂತೆ ಹೆಗ್ಗಡೆ ಕೇಸಲ್ಲಿ ಯಾಕಿಲ್ಲ? ಸಿಟಿ ರವಿ!
    • ಚುನಾವಣೆ ಆಯೋಗದಿಂದ ಪವನ್ ಖೇರಾ ಅವರಿಗೆ ನೋಟಿಸ್ – ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ದಾಖಲೆ ಆರೋಪ
    • ಹಿಂಸಾಪೀಡಿತವಾಗಿದ್ದ ಮಣಿಪುರಕ್ಕೆ ಸೆಪ್ಟೆಂಬರ್ 13 ರಂದು ಮೋದಿ ಭೇಟಿ ಸಾಧ್ಯತೆ!
    • ಧರ್ಮಸ್ಥಳದ ವಿರುದ್ಧ ಸಂಚು ಆರೋಪ: ED ENTRY?
    • ಪವಿತ್ರ ಗೌಡ ಜಾಮೀನು ಅರ್ಜಿ ವಜಾ!
    • ನಮ್ಮ ಕುಟುಂಬದಲ್ಲಿ ಬೀಫ್ ಸೇವನೆ ಇಲ್ಲ, ಹಿಂದೂ ಹಬ್ಬ ಆಚರಿಸುತ್ತೇವೆ - ಸಲ್ಮಾನ್ ತಂದೆ ಸಲೀಂ ಖಾನ್!
    • ಸ್ವಾತಂತ್ರ್ಯ ಬಂದ ಬಳಿಕ ಪ್ರಪ್ರಥಮ ಬಾರಿ ಮಿಜೋರಾಂನ ರಾಜಧಾನಿಗೆ ರೈಲು ಸಂಪರ್ಕ!
    • ಡಿಜೆ ಬೇಕೆ ಬೇಕು, ಇಲ್ಲದಿದ್ದರೆ ಗಣೇಶನ ವಿಸರ್ಜನೆ ಮಾಡಲ್ಲ ಎಂದ ಗ್ರಾಮಸ್ಥರು!
  • Popular Posts

    • 1
      39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
    • 2
      ಸ್ವಂತ ವಿಮಾನ ಖರೀದಿಗೆ ಸರಕಾರ ಚಿಂತನೆ! ಶೀಘ್ರ ಟೆಂಡರ್...
    • 3
      ರಮ್ಯಾ ಕೇಸಲ್ಲಿ ಬಂಧಿಸಿದಂತೆ ಹೆಗ್ಗಡೆ ಕೇಸಲ್ಲಿ ಯಾಕಿಲ್ಲ? ಸಿಟಿ ರವಿ!
    • 4
      ಚುನಾವಣೆ ಆಯೋಗದಿಂದ ಪವನ್ ಖೇರಾ ಅವರಿಗೆ ನೋಟಿಸ್ – ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ದಾಖಲೆ ಆರೋಪ
    • 5
      ಹಿಂಸಾಪೀಡಿತವಾಗಿದ್ದ ಮಣಿಪುರಕ್ಕೆ ಸೆಪ್ಟೆಂಬರ್ 13 ರಂದು ಮೋದಿ ಭೇಟಿ ಸಾಧ್ಯತೆ!

  • Privacy Policy
  • Contact
© Tulunadu Infomedia.

Press enter/return to begin your search