• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೀಫ್ ತಿಂದ ಕೈಯಲ್ಲಿ ಪೂಜೆ..!! ನಾವು ಹೇಳಿದ್ದು ಅಲ್ಲ…!!

TNN Correspondent Posted On October 16, 2018
0


0
Shares
  • Share On Facebook
  • Tweet It

ಮಂಗಳೂರು-  ಪ್ರವಾಸದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ನವದುರ್ಗೆಯರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಮಾಡಿದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೆಲವರು ಸಾಮಾಜಿಕ ತಾಣಗಳಲ್ಲಿ ಕೆಟ್ಟದಾಗಿ ಬರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಖಾಸಗಿ ಭೇಟಿಗಾಗಿ ಮಂಗಳೂರಿಗೆ ಬಂದಿದ್ದ ಜಮೀರ್ ಅಹಮ್ಮದ್. ಈ ವೇಳೆ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರನ್ನ ಭೇಟಿಯಾಗಿ ದೇವರ ದರ್ಶನ ಪಡೆದಿದ್ದರು.

ಬಳಿಕ ಕ್ಷೇತ್ರದ ಸಂಪ್ರದಾಯದಂತೆ ಗಣ್ಯ ಅತಿಥಿಯಾಗಿ ಸ್ವತಃ ತಾವೇ ಶಾರದಾ ಮಾತೆಗೆ ತಮ್ನ ಕೈಯ್ಯಾರೆ ಆರತಿ ಬೆಳಗಿದ್ದರು. ಆದ್ರೆ ಇದೀಗ ಇದನ್ನೇ ದೊಡ್ಡ ವಿವಾದವಾಗಿ ಮಾಡಿರೋ ಕೆಲ ಕಿಡಿಗೇಡಿಗಳು ಸಾಮಾಜಿಕ ತಾಣಗಳಲ್ಲಿ ಮುಗಿಬಿದ್ದಿದ್ದಾರೆ. ಭೀಫ್ ತಿನ್ನೋ ಕೈಯ್ಯಿಂದ ತಾಯಿ ಶಾರದೆಯ ಪೂಜೆ ಮಾಡಿಸಿದ ಕುದ್ರೋಳಿ ಟ್ರಸ್ಟ್ ಅಂತ ವಿವಾದ ಸೃಷ್ಟಿಸಲಾಗಿದೆ. ಅಲ್ಲದೇ ಕೆಲವರು ಈ ವಿಚಾರವಾಗಿ ಜಮೀರ್ ಮತ್ತು ಕುದ್ರೋಳಿ ಟ್ರಸ್ಟ್ ವಿರುದ್ದ ಮುಗಿಬಿದ್ದಿದ್ದಾರೆ. ಆದ್ರೆ ಅನೇಕರು ದೇವಸ್ಥಾನದ ನಡೆಯನ್ನ ಸ್ವಾಗತಿಸಿದ್ದು, ಸಾಮಾಜಿಕ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

0
Shares
  • Share On Facebook
  • Tweet It


mangalore


Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search