• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳದಲ್ಲಿ ದಿಕ್ಕು ತಪ್ಪಿ ಓಡಿದ ಕೋಣ…!!!

TNN Correspondent Posted On December 3, 2018
0


0
Shares
  • Share On Facebook
  • Tweet It

ಉಡಪಿ_ ದೈವ ಕಂಬಳದ ಆಚರಣೆಯ ಸಂದರ್ಭದಲ್ಲಿ ಕೋಣವೊಂದು ದಿಕ್ಕು ತಪ್ಪಿ ಓಡಿ ಓರ್ವನನ್ನು ತಿವಿಯಲು ಮುಂದಾದ ಘಟನೆ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನಡೆದಿದೆ.

ಚೇರ್ಕಾಡಿಯಲ್ಲಿ ಹರಕೆಗಾಗಿ ಕಂಬಳ ಕೋಣಗಳನ್ನು ಓಡಿಸಲಾಗುತ್ತಿತ್ತು. ಶನಿವಾರ ಕೋಣಗಳ ಪೈಪೋಟಿಯಲ್ಲ, ಬದಲಿಗೆ ಹರಕೆ ಹೊತ್ತು ನಡೆಸುವ ದೈವ ಕಂಬಳ. ಈ ವೇಳೆ ಕೋಣವೊಂದು ಕಂಬಳದ ಗದ್ದೆ ಬಿಟ್ಡು ಬೇರೆಕಡೆಗೆ ಓಡಿದೆ.ಇದೇ ವೇಳೆ ಕಂಬಳ ವೀಕ್ಷಿಸುತ್ತಿದ್ದ ಜನರೂ ಚಲ್ಲಾಪಿಲ್ಲಿಯಾಗಿದ್ದಾರೆ.

ಇನ್ನೂ ಎದುರಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋಣವು ಕೊಂಬಿನಲ್ಲಿ ತಿವಿಯಲು ಮುಂದಾಗಿದೆ. ಅದೃಷ್ಡವಶಾತ್ ಕೋಣದ ತಿವಿತಕ್ಕೆ ಒಳಗಾದ ವ್ಯಕ್ತಿಗೆ ಯಾವುದೇ ತೊಂದರೆಯಾಗಿಲ್ಲ. ಕಂಬಳದಲ್ಲಿ ಈಗ ಕೋಣಗಳಿಗೆ ಬೆತ್ತದೇಟು ಹಾಕಲು ನಿರ್ಬಂಧ ಇದೆ. ಹೀಗಾಗಿ ಕೋಣ ಓಡಿಸುವ ವ್ಯಕ್ತಿಯ ನಿಯಂತ್ರಣಕ್ಕೆ ಕೋಣ ಕೆಲವೊಮ್ಮೆ ಸಿಗುವುದಿಲ್ಲ. ಹೀಗಾಗಿಯೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

0
Shares
  • Share On Facebook
  • Tweet It


#udupikambalafans


Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search