• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಧುನಿಕ ಸಾಫ್ಟವೇರ್ ಮೂಲಕ GPL 2020 ಏಲಂ!!

Tulunadu News Posted On June 26, 2019


  • Share On Facebook
  • Tweet It

ಗೌಡ ಸಾರಸ್ವತ ಬ್ರಾಹ್ಮಣ್ ಪ್ರೀಮಿಯರ್ ಲೀಗ್ 2020 ಇದರ ಆಟಗಾರರ ಏಲಂ ಪ್ರಕ್ರಿಯೆ ಇದೇ ಅಗಸ್ಟ್ 11 ರಂದು ನಡೆಯಲಿದೆ. ಮಂಗಳೂರಿನ ಡೊಂಗರಕೇರಿಯಲ್ಲಿರುವ ಟಿವಿ ರಮಣ್ ಪೈ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 16 ತಂಡಗಳ ಮಾಲೀಕರು, ಸಹಮಾಲೀಕರು, ಐಕಾನ್ ಪ್ಲೇಯರ್ಸ್ ಭಾಗವಹಿಸಲಿದ್ದಾರೆ. ಭಾರತದ ಪ್ರಮುಖ ನಗರಗಳಾದ ಹೈದ್ರಾಬಾದ್, ಮುಂಬೈ, ಕೊಚ್ಚಿನ್, ಬೆಂಗಳೂರು, ಮೈಸೂರ್ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ತಂಡಗಳು ಪ್ರತಿಷ್ಟಿತ ಜಿಪಿಎಲ್ 2020 ಟ್ರೋಫಿಗಾಗಿ ಸೆಣಸಾಡಲಿವೆ.

ಫೆಬ್ರವರಿ 14,15,16 ರಂದು ಅರ್ಹನಿಶಿಯಾಗಿ ನಡೆಯುವ ಪಂದ್ಯಾಟಗಳಿಗಾಗಿ ಸೂಕ್ತ ತಂಡವನ್ನು ರಚಿಸಲು ಪ್ರತಿಯೊಂದು ತಂಡದ ಮಾಲೀಕರು ಉತ್ಸುಕರಾಗಿದ್ದು, ಭಾರತದ ವಿವಿದೆಡೆಯಿಂದ 500 ಕ್ಕೂ ಮಿಕ್ಕಿ ಆಟಗಾರರು ತಮ್ಮ ಹೆಸರನ್ನು ಆನ್ ಲೈನ್ ಮೂಲಕ ಈಗಾಗಲೇ ನೋಂದಾಯಿಸಿದ್ದಾರೆ. ಈ ಬಾರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಏಲಂ ನಡೆಯಲಿದ್ದು, ಅದು ಇತಿಹಾಸ ಸೃಷ್ಟಿಸಲಿದೆ. ನುರಿತ ತಂತ್ರಜ್ಞಾನ ಪರಿಣತರು ನಿರ್ಮಿಸಿರುವ ವಿಶೇಷ ಸಾಫ್ಟ್ ವೇರ್ ಮೂಲಕ ಏಲಂ ನಡೆಯಲಿದ್ದು ಇದರ ಸಂಪೂರ್ಣ ವೀಕ್ಷಣೆಯನ್ನು ಯೂತ್ ಆಫ್ ಜಿಎಸ್ ಬಿ ಅಪ್ಲಿಕೇಶನ್ ಹಾಗೂ ಯೂತ್ ಆಫ್ ಜಿಎಸ್ ಬಿ ಪೇಜ್ ನಲ್ಲಿಯೂ ವೀಕ್ಷಿಸಬಹುದು .

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search