• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಆರೋಗ್ಯ ಸುದ್ದಿ 

ಕೊರೋನ ವೈರಸ್ ನಮಗೆ ತಗಲದಿರಲು ನಾವೇನು ಮಾಡಬೇಕು?

Tulunadu News Posted On February 3, 2020
0


0
Shares
  • Share On Facebook
  • Tweet It

ಈ ವೈರಸ್ ನಮ್ಮ ದುರ್ಬಲವಾದ ರೋಗನಿರೋಧಕ ಶಕ್ತಿಯಿಂದ ಬೆಳೆಯುತ್ತದೆ ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ.

ಬೂದು ಕುಂಬಳಕಾಯಿ ಸೋರೆ, ಹರಿವೆ, ಮೆಂತೆ, ಹಾಗಲಕಾಯಿ ಹೀಗೆ ಸುಲಭ ಜೀರ್ಣವಾಗುವ ಮತ್ತು ಅಧಿಕ ಪೋಷಕಾಂಶ ಹೊಂದಿರುವ ಆಹಾರ ತಿನ್ನಬೇಕು, ಇದಲ್ಲದೆ ಸೀಬೆಹಣ್ಣು ಕಿತ್ತಳೆ ಮೋಸಂಬಿ ನೆಲ್ಲಿಕಾಯಿ ಚಿಕ್ಕು ತಿನ್ನುವುದು ಉತ್ತಮ.

ತಂಪು ಪಾನೀಯ ಐಸ್ಕ್ರೀಮ್ ತಣ್ಣಗಿರುವ ಆಹಾರ ಹಸಿಮಾಂಸ ಬೇಯಿಸದ ಆಹಾರ ವರ್ಜಿಸಬೇಕು. ಆಹಾರದಲ್ಲಿ ಶುಂಠಿ ಕಾಳುಮೆಣಸು ಅರಿಶಿನವನ್ನು ಕಡ್ಡಾಯವಾಗಿ ಬಳಸಿರಿ. ಕಾಫಿ ಚಹಾ ಬದಲಿಗೆ ಒಳ್ಳೆ ಮೆಣಸು ಮೆಂತೆ, ಜೀರಿಗೆ, ಶುಂಠಿ, ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಕುಡಿಯಿರಿ.

ಈಗಿನ ಮಾಹಿತಿಯ ಪ್ರಕಾರ ಈ ವೈರಸ್ ಚಳಿ ವಾತಾವರಣ ಶೀತ ಆಹಾರದಿಂದ ಹಸಿ ಮಾಂಸ ಆಹಾರ ಸೇವನೆಯಿಂದ ಪ್ರಬಲವಾಗುತ್ತದೆ ಎಂದು ತಿಳಿಯುತ್ತದೆ. ಹಾಗಾಗಿ ಬಿಸಿಬಿಸಿ ತಿಂಡಿ-ಊಟ ಬಿಸಿ ಪಾನೀಯ ಕುದಿಸಿದ ನೀರನ್ನೇ ಸೇವಿಸಿರಿ. ಹವಾನಿಯಂತ್ರಿತ ಕೊಠಡಿಗಳು ಬಳಕೆ ಅಧಿಕವಾಗಿ ಮಾಡಬಾರದು. ಶಾರೀರಿಕ ಶುಚಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಕಣ್ಣು ಮೂಗು ಬಾಯಿ ಮುಟ್ಟುವ ಮುನ್ನ ತನ್ನ ಕೈಗಳನ್ನು ತೊಳೆದುಕೊಳ್ಳಿ.

ಮನೆಮದ್ದಿನ ರೂಪದಲ್ಲಿ ದಿನನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸಿರಿ ಕಾಲು ಚಮಚ ಶುಂಠಿ ರಸವನ್ನು ಚಿಟಿಕೆ ಉಪ್ಪಿನೊಂದಿಗೆ ಸೇವಿಸಿ. ಚಳಿಗಾಲದಲ್ಲಿ ದಿನನಿತ್ಯ ಒಂದು ಚಮಚ ಚ್ಯವನಪ್ರಾಶ ದೇಹವನ್ನು ಬಿಸಿನೀರಿನಲ್ಲಿ ಹಸಿ ಹೊಟ್ಟೆಯಲ್ಲಿ ಸೇವಿಸಿ. ಮನೆಯೊಳಗೆ ಪ್ರತಿನಿತ್ಯ ಅರಶಿನದ ಧೂಪವನ್ನು ಹಾಕಿರಿ.

ಐದು ಕೂಡಿ ಕಿರಾತಕಡ್ಡಿ ನೆಲನೆಲ್ಲಿ ನಾಲ್ಕು ಇಂಚು ಅಮೃತಬಲ್ಲಿ ಮತ್ತು ಒಂದು ಚಮಚ ಜೀರಿಗೆಯನ್ನು 4 ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ಭಾಗಗಳಲ್ಲಿ ಪ್ರತಿನಿತ್ಯ ಸೇವಿಸಿರಿ. ಇದರಿಂದ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಇದರಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಶೀತ ಜ್ವರ ಬಂದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು, ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು.

-ಡಾ. ಶ್ರೀವತ್ಸ ಭಾರದ್ವಾಜ

0
Shares
  • Share On Facebook
  • Tweet It


- Advertisement -
coronacorona viruscoronaviruscoronavirus health advisorycoronavirus health and safetyvirus


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search