• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನಾ ರೋಗದಿಂದ ಸಾವಿಗೀಡಾದ ಬಂಟ್ವಾಳದ ವೃದ್ಧೆಗೆ ಸಂಬಂಧಿಕರಾದ ದ.ಕ ಜಿಲ್ಲಾ ಪೊಲೀಸರು.

Tulunadu News Posted On April 24, 2020
0


0
Shares
  • Share On Facebook
  • Tweet It

ನಿನ್ನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ವೃದ್ದೆಯ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾದ ಸಮಯದಲ್ಲಿ ಶವಧಪನದ ಕೆಲಸವನ್ನು ದ.ಕ ಜಿಲ್ಲಾ ಪೊಲೀಸರೇ ನಡೆಸಿದ ಪ್ರಸಂಗ ವರದಿಯಾಗಿದೆ. ದ.ಕ ಜಿಲ್ಲಾ ಪೊಲೀಸರು ಚಿತಾಗಾರವನ್ನು ಹುಡುಕುವಲ್ಲಿಂದ ಹಿಡಿದು ಬೇಕಾಗುವ ಸೌದೆ ಒಟ್ಟು ಮಾಡಿ, ಸೀಮೆ ಎಣ್ಣೆ, ತುಪ್ಪ ಮುಂತಾದ ಸಾಮಾಗ್ರಿಗಳನ್ನು ಸ್ವತಃ ಪೊಲೀಸರೇ ತರಿಸಿ‌ ಧಪನ‌ ಮಾಡಬೇಕಾಯಿತು. ಈ ಸಮಯದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಮಾಡಲೇ ಬೇಕೆಂಬ ದೃಢ ಸಂಕಲ್ಪ ತೊಟ್ಟ ಪೊಲೀಸರು ರಾತ್ರಿ 2 ಗಂಟೆಗೆ ಶವ ಧಪನದ ಕಾರ್ಯವನ್ನು ಮುಗಿಸಿ ಬಿಟ್ಟರು.

ಮಾನವೀಯತೆ/ಕರುಣೆ ಇಲ್ಲದವರು ಪೊಲೀಸರು ಎಂದು ಹೇಳಿಕೊಂಡು ಬರುವವರು ಕೂಡ ಮಾಡದ ಕಾರ್ಯವನ್ನು ಸ್ವತಃ ಪೊಲೀಸರೇ ಮುಂದೆ ನಿಂತು ಸಂಪೂರ್ಣ ಶವ ಧಪನವಾಗುವ ತನಕ ಕಾದು ಬಳಿಕ ಪೊಲೀಸರು ವಾಪಾಸಾದರು. ಕೇವಲ 1-2 ವ್ಯಕ್ತಿಗಳು ಮೃತ ಹೊಂದಿದಾಗಲೇ ನಮ್ಮ ಜನರ-ಜಿಲ್ಲಾಡಳಿತದ ಅವಸ್ಥೆ ಈ ರೀತಿಯಾದರೇ ಆಮೇರಿಕಾ ದೇಶಕ್ಕಾದ ಪರಿಸ್ಥಿತಿ ಆದರೇ ದೇವರೇ ಗತಿ.

ಕೊರೋನಾ ಎದುರಿಸಲು ಸರ್ವ ಸಿದ್ಧ ಎಂದು ಹೇಳಿಕೊಂಡು ಬರುತ್ತಿರುವ ಜಿಲ್ಲಾಡಳಿತ ಕೊರೋನಾದಿಂದಾಗಿ ಮೃತಪಟ್ಟಲ್ಲಿ ಶವ ಸಂಸ್ಕಾರ ನಡೆಸಲು ಜಾಗಕ್ಕೆ ಪರದಾಡಬೇಕಾದ ದುಸ್ಥಿತಿ ಬಂದಿರುವುದು ವಿಪರ್ಯಾಸ.ಆದರೆ ಎಲ್ಲಾ ಸಮಯದಲ್ಲಿಯೂ ಸಾಮಾಜಿಕ ಜವಾಬ್ದಾರಿ ಗಳನ್ನು ನಿಭಾಯಿಸುವ ಅನಿವಾರ್ಯತೆ ಮತ್ತು ಅವಶ್ಯಕತೆ ಪೊಲೀಸರಿಗೇ ಮಾತ್ರವೇ?

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search