• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ ಮುಖ್ಯಮಂತ್ರಿಗಳಿಂದ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ!

TN Author Posted On May 6, 2020
0


0
Shares
  • Share On Facebook
  • Tweet It

1. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ ಬಿಡುಗಡೆಗೊಳಿಸಲಾಗುವುದು

2. ಕಳೆದ ವರ್ಷ ಘೋಷಿಸಿದ್ದ ನೇಕಾರರ ಸಾಲಮನ್ನಾ ಯೋಜನೆ ಬಾಕಿ 80 ಕೋಟಿ ರೂ. ಬಿಡುಗಡೆ. 2019ರ ಜನವರಿ 1ರಿಂದ ಮಾರ್ಚ್ 31ರವರೆಗೆ 1 ಲಕ್ಷದೊಳಗಿನ ಸಾಲ ಪಾವತಿಸಿರುವ ನೇಕಾರರ ಮೊತ್ತ ಅವರಿಗೆ ಮರುಪಾವತಿಗೆ ಕ್ರಮ.
ನೇಕಾರರ ಸಮಾನ್ ಯೋಜನೆ ಘೋಷಣೆ – ರಾಜ್ಯದ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿವರ್ಷ 2 ಸಾವಿರ ರೂ.

3. ಕಂದಾಯದ ಬಾಕಿ ಮೊತ್ತ ಕಂತುಗಳಲ್ಲಿ ಪಾವತಿಗೆ ಅವಕಾಶ. 30.06.2020 ರವರೆಗೆ ಕಂದಾಯ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ್ ಕಡಿತವಿಲ್ಲ.

4. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ/ರಿಯಾಯಿತಿ.
ಮುಂಗಡ ಪಾವತಿಸುವವರಿಗೆ ಪ್ರೋತ್ಸಾಹ ಧನ
ವಿದ್ಯುತ್ ಬಿಲ್ ವಿಳಂಬ ಪಾವತಿ ಬಡ್ಡಿ ಕಡಿತ.

5. ಬೃಹತ್ ಕೈಗಾರಿಕೆಗಳ ಚೇತರಿಕೆ ನಿಟ್ಟಿನಲ್ಲಿ ವಿದ್ಯುತ್ ಬಿಲ್ ನ ಫಿಕ್ಸ್ಡ್ ದರದ ಪಾವತಿಯನ್ನು 2 ತಿಂಗಳ ಅವಧಿಗೆ ಯಾವುದೇ ಬಡ್ಡಿ, ದಂಡ ಬಡ್ಡಿ ರಹಿತ ಮುಂದೂಡಿಕೆ

6. ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ವಹಿವಾಟು ಚೇತರಿಕೆಗೆ ಉತ್ತೇಜನ ನೀಡಲು ವಿದ್ಯುತ್ ಬಿಲ್ ನ ಫಿಕ್ಸ್ಡ್ ದರ 2 ತಿಂಗಳ ಅವಧಿಗೆ ಪೂರ್ತಿ ಮನ್ನಾ.

7. ರಾಜ್ಯದ ಸುಮಾರು 7,75,000 ಆಟೋ, ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು

8. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ಅಂದಾಜು 2,30,000 ಕ್ಷೌರಿಕ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

9. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ರಾಜ್ಯದಲ್ಲಿರುವ ಅಂದಾಜು 60,000 ಅಗಸ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

10. ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಧನ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
TN Author February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
TN Author February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search