ಉಡುಪಿ: ಹಾಡಹಗಲೇ ರೌಡಿಶೀಟರ್ ಕಿಶನ್ ಹೆಗ್ಡೆ ಬರ್ಬರ ಹತ್ಯೆ.
Posted On September 24, 2020
ವ್ಯಕ್ತಿಯೋರ್ವ ನನ್ನ ಕೊಚ್ಚಿ ಕೊಲೆಗೈದ ಘಟನೆ ಗುರುವಾರದಂದು ಉಡುಪಿಯ ಹಿರಿಯಡ್ಕದ ನಡು ರಸ್ತೆಯಲ್ಲಿ ನಡೆದಿದೆ
ಕೊಲೆಯಾದ ವ್ಯಕ್ತಿಯನ್ನು ಪಡುಬಿದ್ರೆ ಇನ್ನಾ ದ ಕಿಶನ್ ಹೆಗ್ಡೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೇಟೆಯ ನಡು ರಸ್ತೆಯಲ್ಲಿ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯಲಾಗಿದೆ.
ಕೊಲೆಯಾದ ವ್ಯಕ್ತಿಯ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಮತ್ತು ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಹಲವು ಪ್ರಕರಣಗಳಿವೆ ಎನ್ನಲಾಗಿದೆ.
- Advertisement -
Trending Now
ಅಯೋಧ್ಯೆಯ ರಾಮ ದರ್ಶನಕ್ಕೆ ಪಾಕಿಸ್ತಾನಿಯರು!
May 3, 2024
ಗೋಲ್ಡಿ ಬ್ರಾರ್ ಸಾವನ್ನಪ್ಪಿಲ್ಲ ಎಂದ ಅಮೇರಿಕಾ ಪತ್ರಿಕೆ!
May 2, 2024
Leave A Reply