• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಾರದಲ್ಲಿ ಶುಕ್ರವಾರ ಮಾತ್ರ ಒಣಕಸ, ಉಳಿದ ದಿನಗಳಲ್ಲಿ ಬರೀ ಹಸಿಕಸ, ಮನಪಾ ಮಾತ್ರ ಎಲ್ಲವನ್ನು ಒಟ್ಟಿಗೆ ನುಂಗುತ್ತದೆ!

Tulunadu News Posted On November 21, 2020
0


0
Shares
  • Share On Facebook
  • Tweet It

ಮನಪಾ ವ್ಯಾಪ್ತಿಯಲ್ಲಿ ನಿಮ್ಮ ಮನೆಯ ಕಸವನ್ನು ಯಾರು ಸಂಗ್ರಹ ಮಾಡುವುದು ಎಂದು ನಿಮಗೆ ಚೆನ್ನಾಗಿ ಗೊತ್ತಿದೆ. ಎಷ್ಟೋ ಸಲ ನಾನೇ ಈ ಅಂಕಣಗಳಲ್ಲಿ ಆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಇನ್ನೂ ಧ್ವನಿಮುದ್ರಿತ ವ್ಯವಸ್ಥೆಯ ಮೂಲಕ ನಿಮ್ಮ ಮನೆಬಾಗಿಲಿಗೆ ಒಂದು ವಾಹನ ಬರುತ್ತದಲ್ಲ, ಅದರ ಪರಿಚಯ ನಿಮಗೆ ಆಗಿರುತ್ತದೆ. ಆ ತ್ಯಾಜ್ಯ ಸಂಗ್ರಹಿಸುವ ಹೊಣೆ ಹೊತ್ತಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನವರೊಂದಿಗೆ ಪಾಲಿಕೆ ಮಾಡಿರುವ ಒಡಂಬಡಿಕೆ ಎನು? ಜನರಿಂದ ಆರು ದಿನ ಹಸಿಕಸ ಮತ್ತು ಒಂದು ದಿನ ಒಣಕಸ ಸಂಗ್ರಹ ಮಾಡಬೇಕು. ಆದರೆ ಜನ ಈಗ ಏನು ಮಾಡುತ್ತಿದ್ದಾರೆ? ಎಲ್ಲವನ್ನು ಒಟ್ಟಿಗೆ ಹಾಕಿ ತಮ್ಮ ಮನೆಯ ಕಂಪೌಂಡಿನ ಹೊರಗೆ ಇಡುತ್ತಾರೆ. ಲಾರಿಯವರು ಅದನ್ನು ಹಾಗೆ ತೆಗೆದುಕೊಂಡು ಹೋಗುತ್ತಾರೆ. ಇದರ ಬದಲಿಗೆ ಪಾಲಿಕೆ ಪ್ರತಿಮನೆಗೆ ಎರಡು ಸಣ್ಣಪ್ರಮಾಣದ ಬಾಕ್ಸ್ ನೀಡಬೇಕು. ಒಂದು ಬಣ್ಣದ ಒಂದು ಬಾಕ್ಸ್ ಹಸಿಕಸಕ್ಕಾಗಿ ಮತ್ತು ಇನ್ನೊಂದು ಬಣ್ಣದ ಬಾಕ್ಸ್ ಒಣಕಸಕ್ಕಾಗಿ ನಿಗದಿಗೊಳಿಸಬೇಕು. ಶುಕ್ರವಾರ ಮಾತ್ರ ಒಣಕಸ, ಶುಕ್ರವಾರ ಸೇರಿ ಉಳಿದ ದಿನಗಳಲ್ಲಿ ಎಲ್ಲ ಹಸಿಕಸ. ಇದರಿಂದ ವಾರದಲ್ಲಿ ಆರು ದಿನ ಒಂದು ಬಣ್ಣದ ಬಾಕ್ಸ್ ಮಾತ್ರ ಮನೆಗಳ ಹೊರಗೆ ಕಂಡುಬರುತ್ತದೆ. ಯಾರಾದರೂ ಇನ್ನೊಂದು ಬಣ್ಣದ ಬಾಕ್ಸಿನಲ್ಲಿ ಕಸ ತಂದರೆ ಅದು ಗೊತ್ತಾಗುತ್ತದೆ. ಆದರೆ ಪಾಲಿಕೆ ಹಣ ಉಳಿಸುವುದರಲ್ಲಿ ಬಝಿಯಾಗಿದೆ ವಿನ: ಅದನ್ನು ಸದ್ವಿನಿಯೋಗ ಮಾಡುವುದರಲ್ಲಿ ಅಲ್ಲ ಎಂದು ನಾನು ಪುನ: ಮೊದಲಿನಿಂದ ಹೇಳಬೇಕಾಗಿಲ್ಲ,

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search