• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಾರದಲ್ಲಿ ಶುಕ್ರವಾರ ಮಾತ್ರ ಒಣಕಸ, ಉಳಿದ ದಿನಗಳಲ್ಲಿ ಬರೀ ಹಸಿಕಸ, ಮನಪಾ ಮಾತ್ರ ಎಲ್ಲವನ್ನು ಒಟ್ಟಿಗೆ ನುಂಗುತ್ತದೆ!

Tulunadu News Posted On November 21, 2020
0


0
Shares
  • Share On Facebook
  • Tweet It

ಮನಪಾ ವ್ಯಾಪ್ತಿಯಲ್ಲಿ ನಿಮ್ಮ ಮನೆಯ ಕಸವನ್ನು ಯಾರು ಸಂಗ್ರಹ ಮಾಡುವುದು ಎಂದು ನಿಮಗೆ ಚೆನ್ನಾಗಿ ಗೊತ್ತಿದೆ. ಎಷ್ಟೋ ಸಲ ನಾನೇ ಈ ಅಂಕಣಗಳಲ್ಲಿ ಆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಇನ್ನೂ ಧ್ವನಿಮುದ್ರಿತ ವ್ಯವಸ್ಥೆಯ ಮೂಲಕ ನಿಮ್ಮ ಮನೆಬಾಗಿಲಿಗೆ ಒಂದು ವಾಹನ ಬರುತ್ತದಲ್ಲ, ಅದರ ಪರಿಚಯ ನಿಮಗೆ ಆಗಿರುತ್ತದೆ. ಆ ತ್ಯಾಜ್ಯ ಸಂಗ್ರಹಿಸುವ ಹೊಣೆ ಹೊತ್ತಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನವರೊಂದಿಗೆ ಪಾಲಿಕೆ ಮಾಡಿರುವ ಒಡಂಬಡಿಕೆ ಎನು? ಜನರಿಂದ ಆರು ದಿನ ಹಸಿಕಸ ಮತ್ತು ಒಂದು ದಿನ ಒಣಕಸ ಸಂಗ್ರಹ ಮಾಡಬೇಕು. ಆದರೆ ಜನ ಈಗ ಏನು ಮಾಡುತ್ತಿದ್ದಾರೆ? ಎಲ್ಲವನ್ನು ಒಟ್ಟಿಗೆ ಹಾಕಿ ತಮ್ಮ ಮನೆಯ ಕಂಪೌಂಡಿನ ಹೊರಗೆ ಇಡುತ್ತಾರೆ. ಲಾರಿಯವರು ಅದನ್ನು ಹಾಗೆ ತೆಗೆದುಕೊಂಡು ಹೋಗುತ್ತಾರೆ. ಇದರ ಬದಲಿಗೆ ಪಾಲಿಕೆ ಪ್ರತಿಮನೆಗೆ ಎರಡು ಸಣ್ಣಪ್ರಮಾಣದ ಬಾಕ್ಸ್ ನೀಡಬೇಕು. ಒಂದು ಬಣ್ಣದ ಒಂದು ಬಾಕ್ಸ್ ಹಸಿಕಸಕ್ಕಾಗಿ ಮತ್ತು ಇನ್ನೊಂದು ಬಣ್ಣದ ಬಾಕ್ಸ್ ಒಣಕಸಕ್ಕಾಗಿ ನಿಗದಿಗೊಳಿಸಬೇಕು. ಶುಕ್ರವಾರ ಮಾತ್ರ ಒಣಕಸ, ಶುಕ್ರವಾರ ಸೇರಿ ಉಳಿದ ದಿನಗಳಲ್ಲಿ ಎಲ್ಲ ಹಸಿಕಸ. ಇದರಿಂದ ವಾರದಲ್ಲಿ ಆರು ದಿನ ಒಂದು ಬಣ್ಣದ ಬಾಕ್ಸ್ ಮಾತ್ರ ಮನೆಗಳ ಹೊರಗೆ ಕಂಡುಬರುತ್ತದೆ. ಯಾರಾದರೂ ಇನ್ನೊಂದು ಬಣ್ಣದ ಬಾಕ್ಸಿನಲ್ಲಿ ಕಸ ತಂದರೆ ಅದು ಗೊತ್ತಾಗುತ್ತದೆ. ಆದರೆ ಪಾಲಿಕೆ ಹಣ ಉಳಿಸುವುದರಲ್ಲಿ ಬಝಿಯಾಗಿದೆ ವಿನ: ಅದನ್ನು ಸದ್ವಿನಿಯೋಗ ಮಾಡುವುದರಲ್ಲಿ ಅಲ್ಲ ಎಂದು ನಾನು ಪುನ: ಮೊದಲಿನಿಂದ ಹೇಳಬೇಕಾಗಿಲ್ಲ,

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search