• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಣ ಇದವರು ಮಂಗಳೂರಿನಲ್ಲಿ ಹೇಗೆ ಬೇಕು ಹಾಗೆ ಕಟ್ಟಡ ಕಟ್ಟ ಬಹುದು ಪಾಲಿಕೆಯವರು ಏನೂ ಕ್ರಮ ಜರುಗಿಸುವುದಿಲ್ಲ

Tulunadu News Posted On February 1, 2021
0


0
Shares
  • Share On Facebook
  • Tweet It

ನಾವು ದೇವರಿಗೆ ಏನು ಬೇಕು ಎಂದು ಬೇಡಿಕೊಳ್ಳುತ್ತೆವೆಯೊ ಅದನ್ನು ದೇವರು ನಮಗೆ ಕೊಡುತ್ತಾನೆ. ಆದರೆ ನೀವು ಏನೂ ಬೇಡದೆ ಹೋದರೆ ನಿಮಗೆ ಏನು ಬೇಕೊ ಅದನ್ನೆಲ್ಲಾ ಕೊಡುತ್ತಾನೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮಿಜಿಯವರ ದಿವ್ಯವಾಣಿಯನ್ನು ಬರೆಯುವ ಖುಷಿಯೇ ಬೇರೆ ಮತ್ತು ಅದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಕೆಲವರು ಭಗವಂತ ಕೊಡುತ್ತಾನೆ ಎಂದು ಇದ್ದಬದ್ದದ್ದೆಲ್ಲಾ ಬೇಡುತ್ತಾರೆ ಮತ್ತು ಅದನ್ನು ದುರುಪಯೋಗ ಪಡಿಸುತ್ತಾರೆ. ಶ್ರೀನಿವಾಸ್ ಹೊಟೇಲಿನವರು ಕಾನೂನನ್ನು ಗಾಳಿಗೆ ತೂರಿ ಹೇಗೆ ಅಕ್ರಮವಾಗಿ ಮಹಡಿಯನ್ನು ಕಟ್ಟಿದ್ದಾರೆ . ಹೋಟೇಲಿನವರದ್ದು ಆಡಳಿತ ಕಚೇರಿ ಇರುವುದು ಅವರ ಹೊಟೇಲಿನ ಕೆಲವೇ ಹೆಜ್ಜೆಗಳ ದೂರದಲ್ಲಿರುವ ಫೆಲಿಕ್ಸ್ ಪೈ ಬಜಾರ್ ನ ಕಟ್ಟಡದಲ್ಲಿ. ಹೋಟೇಲಿನವರು ಅಕ್ರಮವಾಗಿ ಮಹಡಿಯನ್ನು ತೆರೆದಿಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ನಾನು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದೂರೊಂದನ್ನು ದಾಖಲಿಸಿದ್ದೆ. ಅದರ ವಿಚಾರಣೆ ನಡೆದು ಆ ಹೆಚ್ಚುವರಿ ಅಕ್ರಮ ಮಹಡಿಯನ್ನು ಕೆಡವಬೇಕೆಂದು ಆದೇಶ ಕೂಡ ಜಾರಿಗೆ ಬಂದಿತ್ತು. ಆದರೆ ಇಲ್ಲಿಯ ತನಕ ಮನಪಾದಲ್ಲಿ ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳಾಗಲೀ ಅಥವಾ ಕಮೀಷನರ್ ಅವರಾಗಲೀ ಅದನ್ನು ಕೆಡವುದರ ಬಗ್ಗೆ ಧೈರ್ಯ ಮಾಡಲಿಲ್ಲ ಈಗ ಅಕ್ರಮ ಮಹಡಿಯ ಮೇಲೆ ಇನ್ನೊಂದ ತಗಡು ಶೀಟಿನ ಹೆಚ್ಚುವರಿ ಮಹಡಿ ನಿರ್ಮಿಸಿದ್ದಾರೆ ಅದರೂ ಪಾಲಿಕೆಯ ನಗರ ಯೋಜನಾ ವಿಭಾಗದ ಅಧಿಕಾರಿಗಳು ತಮ್ಮ ಕಿಸೆ ತುಂಬಿಸಿಕೊಂಡು ಕಣ್ಣು ಕಾಣದಂತೆ ನಟಿಸುತ್ತಿದ್ದಾರೆ.ಇನ್ನು ಮುಕ್ಕದಲ್ಲಿ ಶ್ರೀನಿವಾಸ್ ಕಾಲೇಜಿನವರ ಆಸ್ಪತ್ರೆಯ ಬಗ್ಗೆನೂ ಬರೆಯಲಿದೆ. ಸದ್ಯಕ್ಕೆ ಈಗ ಮಂಗಳೂರಿನ ಹೃದಯ ಭಾಗದ ಬಗ್ಗೆ ಮಾತ್ರ.ನೋಡೊಣ ಹೊಸ ಕಮಿಷನರ್ ಹೊಸ ಮೇಯರ್ ಏನು ಮಾಡುತ್ತಾರೆ ಎಂದು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search