• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ ಪತ್ತೆ, ಆರು ಬುಕ್ಕಿಬುಕ್ಕಿಗಳ ಬಂಧನ!

Tulunadu News Posted On May 4, 2021
0


0
Shares
  • Share On Facebook
  • Tweet It

ಮoಗಳೂರು ನಗರದ ಸಿ.ಸಿ.ಬಿ ಮತ್ತು ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್
ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಐ.ಪಿ.ಎಲ್ ಕ್ರಿಕಟ್‌ನ ಬೆಟ್ಟಿಂಗ್‌ನ್ನು ಮೊಬೈಲ್ ಅ್ಯಪ್‌ಗಳಾದ star app  ಮತ್ತು lotus book 247  ಗಳಲ್ಲಿ ಬುಕ್ಕಿಗಳು ಬೇರೆಯವರ ಹೆಸರಿನಲ್ಲಿ ಮಂಗಳೂರು ನಗರದ axis bank ಮತ್ತು karnataka bank  ಬ್ಯಾಂಕ್ ಖಾತೆಗಳನ್ನು ತೆರೆದ ಅವರುಗಳ ಖಾತೆಗೆ ಬಾಜಿದಾರರಿಂದ ಆನ್ ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿoಗ್ ವ್ಯವಹಾರ ನಡೆಸುತ್ತಿದ್ದ ಅರು ಜನ ಬುಕ್ಕಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೋಸದ ಬೆಟ್ಟಿಂಗ್ ದಂಧೆಯಲ್ಲಿ ಬುಕ್ಕಿಗಳಾದ ಮೊದಲಿಗೆ ೧. ವಿಕ್ರಂ ಕುಂಪಲ, ಮಂಗಳೂರು
ನನ್ನು ದಿನಾಂಕ:೨೧.೦೪.೨೦೨೧ ರಂದು ದಸ್ತಗಿರಿ ಮಾಡಿ ನಂತರ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು
ತನಿಖೆ ಮುಂದುವರೆಸಲಾಯಿತು. ನಂತರ ದಿನಾಂಕ:೨೬.೦೪.೨೦೨೧ ರಂದು ೨. ಧನಪಾಲ್ ಶೆಟ್ಟಿ,
ಕೃಣ್ಣಾಪುರ, ೩. ಕಮಲೇಶ್, ಸುರತ್ಕಲ್ (ಮೂಲ ರಾಜಸ್ಥಾನ್ ರಾಜ್ಯ) ರವರನ್ನು ದಸ್ತಗಿರಿ ಮಾಡಿ
ವಿಚಾರಯನ್ನು ನಡೆಸಿ, ನಂತರ ಪ್ರಕರಣದ ಪ್ರಮುಖ ಅರೋಪಿಗಳಾದ ೪. ಹರೀಶ್‌ಶೆಟ್ಟಿ, ಮೂಲತ ಮುಂಭೈ, ೫. ಪ್ರೀತೆಶ್ @ ಪ್ರೀತಮ್ , ಆಶೋಕನಗರ ಮತ್ತು ೬. ಅವಿನಾಶ್ ಉರ್ವ ಮಾರಿಗುಡಿ ರವರನ್ನು ದಿನಾಂಕ:೩೦.೦೪.೨೦೨೧ ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ದಸ್ತಗಿರಿ ಮಾಡಿ
ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಯಿತು.

ಈ ಪ್ರಕರಣದಲ್ಲಿ ಸುಮಾರು ೨೦ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು ೨೦
ಲಕ್ಷ ಹಣ ಹಾಗೂ ೩ ಲಕ್ಷ ನಗದು ಮತ್ತು ಅನ್ ಲ್ಯೆನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ೧೦
ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗಿದೆ.

ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ಮತ್ತು
ವಿನಯ ಗಾಂವಕರ್ ರವರ ನಿರ್ದೆಶನದಂತೆ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿ ಹಾಗೂ ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್ ಠಾಣೆಪಿಎಸ್‌ಐ ಸತೀಶ್ ಎಂ ಪಿ ಹಾಗೂ ಸಿಬ್ಬಂದಿಯವರು ಯಶಸ್ವಿಯಗಿ ಈ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search